ಸಾಂಕೇತಿಕ ಚಿತ್ರ 
ರಾಜ್ಯ

ಮೇಲ್ಜಾತಿಯವರಿಂದ ಅವಮಾನ, ಹಲ್ಲೆ: ಮನನೊಂದು ಮುಳಬಾಗಿಲಿನ ಯುವಕ ಆತ್ಮಹತ್ಯೆ

ಮೇಲ್ಜಾತಿಯವರಿಂದ ಆದ ಅವಮಾನವನ್ನು ಸಹಿಸಲಾಗದೆ ದಲಿತ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲಿನಲ್ಲಿ ನಡೆದಿದೆ.

ಮುಳಬಾಗಿಲು: ಮೇಲ್ಜಾತಿಯವರಿಂದ ಆದ ಅವಮಾನವನ್ನು ಸಹಿಸಲಾಗದೆ ದಲಿತ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲಿನಲ್ಲಿ ನಡೆದಿದೆ.

ಉದಯ ಕಿರಣ ಎಂಬ ದಲಿತ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಉದಯ ಕಿರಣ ಬೈಕ್ ನಲ್ಲಿ ಹೋಗುವಾಗ ಮೇಲ್ಜಾತಿಯವರ ಬೈಕನ್ನು ಹಿಂದಿಕ್ಕಿ ಹೋಗಿದ್ದಾನೆ ಎಂದು ಆಕ್ರೋಶಗೊಂಡು ಜಗಳಕ್ಕಿಳಿದು ಮೇಲ್ಜಾತಿ ಯುವಕರು ಮನಸಾರೆ ಬೈದಿದ್ದು ಮಾತ್ರವಲ್ಲದೆ ಉದಯ್ ನನ್ನು ಮರಕ್ಕೆ ಕಟ್ಟಿ ಬಟ್ಟೆ ಬಿಚ್ಚಿ ಚೆನ್ನಾಗಿ ಹೊಡೆದಿದ್ದಾರೆ. 

ಇದರಿಂದ ಮಾನಸಿಕವಾಗಿ ಉದಯ್ ಕಿರಣ್ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ನಾಲ್ವರ ವಿರುದ್ಧ ದೂರು ದಾಖಲಿಸಲಾಗಿದ್ದು ಅವರು ಪ್ರಸ್ತುತ ತಲೆಮರೆಸಿಕೊಂಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

SCROLL FOR NEXT