ಸಿಎಂ ಬೊಮ್ಮಾಯಿ 
ರಾಜ್ಯ

ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ: ಕಾನೂನು ಹೋರಾಟದಲ್ಲಿ ಗೆಲ್ಲುವ ವಿಶ್ವಾಸ ನಮಗಿದೆ- ಸಿಎಂ ಬೊಮ್ಮಾಯಿ

ಗಡಿ ವಿವಾದವನ್ನು ಮಹಾರಾಷ್ಟ್ರ ರಾಜ್ಯ ಹುಟ್ಟುಹಾಕಿದ್ದು, ಈ ಸಂಬಂಧದ ಕಾನೂನು ಹೋರಾಟದಲ್ಲಿ ಗೆಲ್ಲುವ ವಿಶ್ವಾಸ ನಮಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಹೇಳಿದ್ದಾರೆ.

ಬೆಂಗಳೂರು: ಗಡಿ ವಿವಾದವನ್ನು ಮಹಾರಾಷ್ಟ್ರ ರಾಜ್ಯ ಹುಟ್ಟುಹಾಕಿದ್ದು, ಈ ಸಂಬಂಧದ ಕಾನೂನು ಹೋರಾಟದಲ್ಲಿ ಗೆಲ್ಲುವ ವಿಶ್ವಾಸ ನಮಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಹೇಳಿದ್ದಾರೆ.

ಡಾ.ಬಿ.ಆರ್. ಅಂಬೇಡ್ಕರ್ ಮಹಾಪರಿನಿರ್ವಾಣ ದಿನದ ಅಂಗವಾಗಿ ವಿಧಾನಸೌಧದ ಮುಂಭಾಗದಲ್ಲಿರುವ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಅಂಬೇಡ್ಕರ್ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತಾಡಿದ ಅವರು, ನಮ್ಮ ಗಡಿ ಮತ್ತು ಜನರನ್ನು ರಕ್ಷಿಸಲು ನಾವು ಬದ್ಧರಾಗಿದ್ದೇವೆ. ಅಷ್ಟೇ ಅಲ್ಲ ಮಹಾರಾಷ್ಟ್ರ, ಕೇರಳ, ತೆಲಂಗಾಣದಲ್ಲಿರುವ ಕನ್ನಡಿಗರ ರಕ್ಷಣೆಗೂ ಬದ್ಧರಾಗಿದ್ದೇವೆಂದು ಹೇಳಿದ್ದಾರೆ.

ಸರ್ಕಾರದ ಈ ನಿಲುವಿಗೂ ಚುನಾವಣೆಗೂ ಯಾವುದೇ ಸಂಬಂಧವಿಲ್ಲ, ಇದು ಮಹಾರಾಷ್ಟ್ರದ ದೀರ್ಘಾವಧಿಯ ವಿಷಯವಾಗಿದೆ. ಮಹಾರಾಷ್ಟ್ರದಿಂದಾಗಿ ಈ ವಿವಾದ ಸೃಷ್ಟಿಯಾಗಿದೆ. ಎರಡೂ ರಾಜ್ಯಗಳ ಜನರಲ್ಲಿ ಸಮನ್ವಯತೆ ಇದೆ, ಇದೀಗ ಗಡಿ ವಿವಾದ ಸುಪ್ರೀಂಕೋರ್ಟ್ ನಲ್ಲಿದ್ದು, ಈ ಕಾನೂನು ಹೋರಾಟದಲ್ಲಿ ಗೆಲ್ಲುವ ವಿಶ್ವಾನ ನನಗಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Epstein ties ಆರೋಪದ ಕುರಿತು ಮೌನ ಮುರಿದ ಬಿಲ್ ಗೇಟ್ಸ್; ಉದ್ಯಮಿ ಹೇಳಿದ್ದೇನು?

ಹಾರ್ಡ್‌ವೇರ್ ಗೋಡೌನ್ ನಲ್ಲಿ ಅಗ್ನಿದುರಂತ: ನಂದಿಸಲು ಹೋದ ಅಗ್ನಿಶಾಮಕ ಸಿಬ್ಬಂದಿಗೂ ಗಾಯ!

Shikhar Dhawanಗೆ ಬಿಗ್ ರಿಲೀಫ್: 5.7 ಕೋಟಿ ರೂ ಹಣ ಹಿಂದಿರುಗಿಸಿ.. ಮಾಜಿ ಪತ್ನಿಆಯೇಷಾ ಮುಖರ್ಜಿಗೆ ಕೋರ್ಟ್ ಸೂಚನೆ!

ಆರೋಗ್ಯ ಇಲಾಖೆಯಲ್ಲಿ ಅಕ್ರಮ, ಔಷಧಿ ಕೊರತೆ: ರಾಜ್ಯ ಸರ್ಕಾರಕ್ಕೆ ವಿಜಯೇಂದ್ರ ತರಾಟೆ

ಮಂಡ್ಯ: 1,844 ಅಕ್ರಮ ಇ-ಖಾತಾ ವಿತರಣೆ; ಮೂವರು ಪಿಡಿಒಗಳು ಸೇರಿ ನಾಲ್ವರು ಅಧಿಕಾರಿಗಳ ಅಮಾನತು

SCROLL FOR NEXT