ಕೈಪಿಡಿ ಬಿಡುಗಡೆ ಮಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ 
ರಾಜ್ಯ

ಅಡಿಗಾಸ್ ಯಾತ್ರಾ ಕೈಪಿಡಿ ಬಿಡುಗಡೆ ಮಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ

ಅನುಭವಿ ಸೇವಾ ಪೂರೈಕೆದಾರ ಎಂದು ಪ್ರವಾಸೋದ್ಯಮ ಸಚಿವಾಲಯ ಮತ್ತು ಭಾರತ ಸರ್ಕಾರದಿಂದ ಗುರುತಿಸಲ್ಪಟ್ಟ ಅಡಿಗಾಸ್ ಯಾತ್ರಾ ತನ್ನ 2023 ರ ಕೈಪಿಡಿಯನ್ನು ಗುರುವಾರ ಬೆಂಗಳೂರಿನಲ್ಲಿ ಬಿಡುಗಡೆ ಮಾಡಿದೆ.

ಬೆಂಗಳೂರು/ಹುಬ್ಬಳ್ಳಿ: ಅನುಭವಿ ಸೇವಾ ಪೂರೈಕೆದಾರ ಎಂದು ಪ್ರವಾಸೋದ್ಯಮ ಸಚಿವಾಲಯ ಮತ್ತು ಭಾರತ ಸರ್ಕಾರದಿಂದ ಗುರುತಿಸಲ್ಪಟ್ಟ ಅಡಿಗಾಸ್ ಯಾತ್ರಾ ತನ್ನ 2023 ರ ಕೈಪಿಡಿಯನ್ನು ಗುರುವಾರ ಬೆಂಗಳೂರಿನಲ್ಲಿ ಬಿಡುಗಡೆ ಮಾಡಿದೆ.

ಕೈಪಿಡಿಯನ್ನು ಗೃಹ ಸಚಿವ ಆರಗ ಜ್ಞಾನೇಂದ್ರ ಬಿಡುಗಡೆ ಮಾಡಿದರು. ಅಡಿಗಾಸ್ ಯಾತ್ರಾ ಸಂಸ್ಥಾಪಕ ಕೆ.ನಾಗರಾಜ್ ಅಡಿಗ ಮಾತನಾಡಿ, ಕೈಪಿಡಿಯಲ್ಲಿ ಅಂತಾರಾಷ್ಟ್ರೀಯ ಹಾಗೂ ಅಖಿಲ ಭಾರತ ಪ್ರವಾಸದ ಸಂಪೂರ್ಣ ವಿವರಗಳಿವೆ ಎಂದು ಹೇಳಿದರು.

2020ರ ಟೂರ್‌ ಪ್ಯಾಕೇಜ್‌ಗಳ ಸಮಗ್ರ ಮಾಹಿತಿ ವೆಬ್‌ಸೈಟ್ ಹಾಗೂ ಕೈಪಿಡಿಯಲ್ಲಿದೆ. ಗ್ರಾಹಕರು ತಮಗೆ ಅನುಕೂಲವಾಗುವ ಪ್ಯಾಕೇಜ್‌ಗಳನ್ನು ಆಯ್ಕೆ ಮಾಡಿಕೊಳ್ಳಲು ಅನುಕೂಲವಾಗುವಂತೆ ವೆಬ್‌ಸೈಟ್ ರೂಪಿಸಲಾಗಿದೆ. ನೋಡಲು ಬಯಸುವ ಸ್ಥಳದ ಮಾಹಿತಿ ಅಥವಾ ಬಜೆಟ್ ಅನ್ನು ನಮೂದಿಸಿದರೂ ಅದಕ್ಕೆ ಸಂಬಂಧಿಸಿದ ಮಾಹಿತಿ ತಕ್ಷಣ ಲಭ್ಯವಾಗಲಿದೆ ಎಂದು ತಿಳಿಸಿದುರ. ಹೆಚ್ಚಿನ ವಿವರಗಳು www.adigasyatra.com ನಲ್ಲಿವೆ.

ಕಾರ್ಯಕ್ರಮದಲ್ಲಿ ಕಂಪನಿ ನಿರ್ದೇಶಕಿ ಆಶಾ ಅಡಿಗ, ಹಿರಿಯ ವ್ಯವಸ್ಥಾಪಕ ಸಿ ಎಸ್ ದ್ವಾರಕಾನಾಥ್ ಮತ್ತು ಎಚ್ ಕೆ ಪ್ರಸನ್ನ ಉಪಸ್ಥಿತರಿದ್ದರು.

ಹೆಚ್ಚಿನ ಮಾಹಿತಿಗಾಗಿ 08362 256678 ಅಥವಾ 94494 78944/70222 59003 ಸಂಪರ್ಕಿಸಬಹುದಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT