ಸಚಿವ ಅಶ್ವತ್ಥ್ ನಾರಾಯಣ್ 
ರಾಜ್ಯ

ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ 274 ಸಹ ಪ್ರಾಧ್ಯಾಪಕರಿಗೆ ಬಡ್ತಿ: ಸಚಿವ ಅಶ್ವತ್ಥ್ ನಾರಾಯಣ್

ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ 274 ಸಹ ಪ್ರಾಧ್ಯಾಪಕರಿಗೆ (ಅಸೋಸಿಯೇಟ್ ಪ್ರೊಫೆಸರ್ಸ್) ಪ್ರಾಧ್ಯಾಪಕರಾಗಿ ಬಡ್ತಿ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ್ ಅವರು ಹೇಳಿದ್ದಾರೆ.

ಬೆಂಗಳೂರು: ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ 274 ಸಹ ಪ್ರಾಧ್ಯಾಪಕರಿಗೆ (ಅಸೋಸಿಯೇಟ್ ಪ್ರೊಫೆಸರ್ಸ್) ಪ್ರಾಧ್ಯಾಪಕರಾಗಿ ಬಡ್ತಿ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ್ ಅವರು ಹೇಳಿದ್ದಾರೆ.

ಈ ಬಗ್ಗೆ ಗುರುವಾರ ಪತ್ರಿಕಾ ಪ್ರಕಟನೆ ನೀಡಿರುವ ಅವರು, ಸರಕಾರದ ಈ ನಿರ್ಧಾರದಿಂದ 274 ಸಹ ಪ್ರಾಧ್ಯಾಪಕರಿಗೆ ಮುಂಬಡ್ತಿ ಸಿಗಲಿದೆ. ಉನ್ನತ ಶಿಕ್ಷಣ ಇಲಾಖೆಯ ಭಾಗವಾಗಿರುವ ವೃತ್ತಿ ಸುಧಾರಣೆ ಆಯ್ಕೆ ಸಮಿತಿಯ ತೀರ್ಮಾನದ ಮೇಲೆ ಈ ಹೆಜ್ಜೆ ಇಡಲಾಗುತ್ತಿದೆ ಎಂದು ಹೇಳಿದರು.

ಯುಜಿಸಿ ಸಹ ಪ್ರಾಧ್ಯಾಪಕರಿಗೆ ಪ್ರೊಫೆಸರ್ ಗಳಾಗಿ ಬಡ್ತಿ ನೀಡಬಹುದೆಂದು 2010ರಲ್ಲೇ ಹೇಳಿದೆ. ಆದರೆ ಕಳೆದ 12 ವರ್ಷಗಳಿಂದ ಈ ವಿಚಾರದಲ್ಲಿ ಯಾವ ಪ್ರಗತಿಯೂ ಆಗಿರಲಿಲ್ಲ. ಈಗ ಸರಕಾರವು 274 ಅಸೋಸಿಯೇಟ್‌ ಪ್ರೊಫೆಸರುಗಳಿಗೆ ಬಡ್ತಿ ನೀಡಲು ಅಧಿಸೂಚನೆ ಹೊರಡಿಸಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

ಉಚ್ಚಾಟಿತ AIADMK ಹಿರಿಯ ನಾಯಕ ಸೆಂಗೊಟ್ಟೈಯನ್ ನಾಳೆ ವಿಜಯ್ ಭೇಟಿ; TVK ಸೇರುವ ಸಾಧ್ಯತೆ

ಶಾಂತಿ ಮಾತುಕತೆ ನಡೆಯುತ್ತಿರುವಾಗಲೇ ಉಕ್ರೇನ್‌ ಮೇಲೆ ರಷ್ಯಾ ದಾಳಿ; ಕನಿಷ್ಠ ಏಳು ಜನ ಸಾವು

SCROLL FOR NEXT