ಸಾಂದರ್ಭಿಕ ಚಿತ್ರ 
ರಾಜ್ಯ

ಬಳ್ಳಾರಿ: ಸಾರಿಗೆ ಬಸ್ ಡಿಕ್ಕಿ ಮೂವರು ವಿದ್ಯಾರ್ಥಿಗಳ ದುರ್ಮರಣ

ಸಾರಿಗೆ ಬಸ್​ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಬಳ್ಳಾರಿ ತಾಲೂಕಿನ ಹಲಕುಂದಿ ಬಳಿ ತಡರಾತ್ರಿ 2 ಗಂಟೆ ಸುಮಾರಿಗೆ ಸಂಭವಿಸಿದೆ.

ಬಳ್ಳಾರಿ: ಸಾರಿಗೆ ಬಸ್​ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಬಳ್ಳಾರಿ ತಾಲೂಕಿನ ಹಲಕುಂದಿ ಬಳಿ ತಡರಾತ್ರಿ 2 ಗಂಟೆ ಸುಮಾರಿಗೆ ಸಂಭವಿಸಿದೆ. 

ಮೃತರನ್ನು ಎಮ್ಮಿಗನೂರಿನ 19 ವರ್ಷದ ಕನಕರಾಜು, ಮುರುಡಿ ಗ್ರಾಮದ 18 ವರ್ಷದ ಶಂಕರ, ಸಂಡೂರು ತಾಲೂಕಿನ ನಾಗೇನಹಳ್ಳಿಯ 22 ವರ್ಷದ ಹೊನ್ನೂರ ಮೃತ ದುರ್ದೈವಿಗಳು.

ವಿದ್ಯಾರ್ಥಿಗಳ ರಾತ್ರಿ ರಸ್ತೆ ದಾಟುವ ವೇಳೆ ಬೆಂಗಳೂರಿನಿಂದ ಜೇವರ್ಗಿಗೆ ಹೊರಟಿದ್ದ ಸಾರಿಗೆ ಬಸ್​ ಡಿಕ್ಕಿ ಹೊಡೆದಿದೆ. ಈ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. 

ಮೃತರು ಎಸ್​​​ಸಿ, ಎಸ್​​ಟಿ ಹಾಸ್ಟಲ್ ವಿದ್ಯಾರ್ಥಿಗಳಾಗಿದ್ದು ವಿದ್ಯಾರ್ಥಿಗಳು ಮಧ್ಯರಾತ್ರಿ ಹಲಕುಂದಿ ಬಳಿ ಯಾಕೆ ಹೋಗಿದ್ದರು ಎಂಬ ಬಗ್ಗೆ ಶಂಕೆ ವ್ಯಕ್ತವಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಘಟನೆ ಸಂಬಂಧ ಬಳ್ಳಾರಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT