ರಾಜ್ಯ

ಗಮಕ ಗಂಧರ್ವ ಪದ್ಮಶ್ರೀ ಪುರಸ್ಕೃತ ಹೆಚ್.ಆರ್. ಕೇಶವಮೂರ್ತಿ ವಿಧಿವಶ

Vishwanath S

ಶಿವಮೊಗ್ಗ: ಗಮಕ ಗಂಧರ್ವ ಪದ್ಮಶ್ರೀ ಪುರಸ್ಕೃತ ಹೆಚ್. ಆರ್. ಕೇಶವಮೂರ್ತಿ ಇಂದು ವಿಧಿವಶರಾಗಿದ್ದಾರೆ. 

ಶಿವಮೊಗ್ಗ ಮೂಲದ ಹೆಚ್. ಆರ್. ಕೇಶವಮೂರ್ತಿ ಅವರು ಅನಾರೋಗ್ಯದಿಂದ ಬಳಲುತ್ತಿದ್ದು ಇಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. 

2022ರಲ್ಲಿ ಕೇಶವಮೂರ್ತಿ ಅವರಿಗೆ ಕೇಂದ್ರ ಸರ್ಕಾರ ಪದ್ಮಶ್ರೀ  ಪ್ರಶಸ್ತಿ ನೀಡಿ ಗೌರವಿಸಿತ್ತು.

SCROLL FOR NEXT