ಪುನೀತ್ ರಾಜ್ ಕುಮಾರ್ (ಸಂಗ್ರಹ ಚಿತ್ರ) 
ರಾಜ್ಯ

ಬೆಂಗಳೂರು ವಿ.ವಿಯ ಅಂತಿಮ ಬಿ.ಕಾಂ ವಿದ್ಯಾರ್ಥಿಗಳ ಕನ್ನಡ ಪಠ್ಯದಲ್ಲಿ ಪುನೀತ್ ರಾಜ್ ಕುಮಾರ್ ಕುರಿತ ಪಾಠ ಅಳವಡಿಕೆ

ಅಕಾಲಿಕ ಮರಣ ಕಂಡ ಕನ್ನಡದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಜೀವನಚರಿತ್ರೆ, ಸಮಾಜ ಸೇವೆಯ ಮೌಲ್ಯಗಳನ್ನು ಸಾರುವ ಪಠ್ಯವನ್ನು ಶಾಲಾ ಮಕ್ಕಳ ಪಠ್ಯಕ್ರಮದಲ್ಲಿ ಅಳವಡಿಸಿಕೊಳ್ಳಬೇಕೆಂಬ ಬೇಡಿಕೆ ಕಳೆದೊಂದು ವರ್ಷದಿಂದ ಕೇಳಿಬರುತ್ತಲೇ ಇದೆ.

ಬೆಂಗಳೂರು: ಅಕಾಲಿಕ ಮರಣ ಕಂಡ ಕನ್ನಡದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಜೀವನಚರಿತ್ರೆ, ಸಮಾಜ ಸೇವೆಯ ಮೌಲ್ಯಗಳನ್ನು ಸಾರುವ ಪಠ್ಯವನ್ನು ಶಾಲಾ ಮಕ್ಕಳ ಪಠ್ಯಕ್ರಮದಲ್ಲಿ ಅಳವಡಿಸಿಕೊಳ್ಳಬೇಕೆಂಬ ಬೇಡಿಕೆ ಕಳೆದೊಂದು ವರ್ಷದಿಂದ ಕೇಳಿಬರುತ್ತಲೇ ಇದೆ.

ಈ ನಿಟ್ಟಿನಲ್ಲಿ ಸರ್ಕಾರ ಇನ್ನೂ ತೀರ್ಮಾನ ತೆಗೆದುಕೊಂಡಿಲ್ಲ. ಇದೀಗ ಬೆಂಗಳೂರು ವಿಶ್ವವಿದ್ಯಾಲಯ ಈಗ 3ನೇ ವರ್ಷದ ಬಿ.ಕಾಂ ವಿದ್ಯಾರ್ಥಿಗಳಿಗೆ ಕನ್ನಡ ಭಾಷೆಯ ಪಠ್ಯಕ್ರಮದಲ್ಲಿ ಪುನೀತ್ ರಾಜ್ ಕುಮಾರ್ ಅವರಿಗೆ ಸಂಬಂಧಪಟ್ಟ ಪಠ್ಯವೊಂದನ್ನು ಅಳವಡಿಸುತ್ತಿದೆ. ಈ ಮೂಲಕ ಕನ್ನಡ ನಾಡಿನ ನಟನೊಬ್ಬನಿಗೆ ಗೌರವ ಸಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT