ಗಜಗ ಜಿಲ್ಲಾ ಪಂಚಾಯತ್ 
ರಾಜ್ಯ

ನೇಮಕಾತಿ 2022: ಗದಗ ಜಿಲ್ಲಾ ಪಂಚಾಯಿತಿಯಲ್ಲಿ 17 ಹುದ್ದೆಗಳು ಖಾಲಿ, ಕೂಡಲೇ ಅರ್ಜಿ ಸಲ್ಲಿಸಿ

ಗದಗ ಜಿಲ್ಲಾ ಪಂಚಾಯತನ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಅಗತ್ಯವಿರುವ ತಾಂತ್ರಿಕ ಸಹಾಯಕರು ಹುದ್ದೆಗಳ ಭರ್ತಿ ಮಾಡಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಗದಗ ಜಿಲ್ಲಾ ಪಂಚಾಯತನ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಅಗತ್ಯವಿರುವ ತಾಂತ್ರಿಕ ಸಹಾಯಕರು ಹುದ್ದೆಗಳ ಭರ್ತಿ ಮಾಡಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಖಾಲಿಯಿರುವ ಹುದ್ದೆಗಳ ಸಂಖ್ಯೆ: ಒಟ್ಟು 17
ಹುದ್ದೆ: ತಾಂತ್ರಿಕ ಸಹಾಯಕರು (ಕೃಷಿ), ತಾಂತ್ರಿಕ ಸಹಾಯಕರು (ತೋಟಗಾರಿಕೆ), ತಾಂತ್ರಿಕ ಸಹಾಯಕರು (ಅರಣ್ಯ), ತಾಂತ್ರಿಕ ಸಹಾಯಕರು (ರೇಷ್ಮೆ)
ಕರ್ತವ್ಯ ಸ್ಥಳ: ಗದಗ

ಹುದ್ದೆಹುದ್ದೆಗಳ ಸಂಖ್ಯೆ
ತಾಂತ್ರಿಕ ಸಹಾಯಕರು (ಕೃಷಿ)   6
ತಾಂತ್ರಿಕ ಸಹಾಯಕರು (ತೋಟಗಾರಿಕೆ) 5
ತಾಂತ್ರಿಕ ಸಹಾಯಕರು (ಅರಣ್ಯ)   5
ತಾಂತ್ರಿಕ ಸಹಾಯಕರು (ರೇಷ್ಮೆ) 1

ಶೈಕ್ಷಣಿಕ ಅರ್ಹತೆ :
ತಾಂತ್ರಿಕ ಸಹಾಯಕರು (ಕೃಷಿ) – ಬಿ.ಎಸ್ಸಿ (ಅಗ್ರಿಕಲ್ಚರ್) ಎಂ.ಎಸ್ಸಿ (ಅಗ್ರಿಕಲ್ಚರ್) ರವರಿಗೆ ಆದ್ಯತೆ ನೀಡಲಾಗುವುದು.
ತಾಂತ್ರಿಕ ಸಹಾಯಕರು (ತೋಟಗಾರಿಕೆ) – ಬಿ.ಎಸ್ಸಿ (ಹೊರ್ಟಿಕಲ್ಚರ್) ಎಂ.ಎಸ್ಸಿ (ಹೊರ್ಟಿಕಲ್ಚರ್) ರವರಿಗೆ ಆದ್ಯತೆ ನೀಡಲಾಗುವುದು.
ತಾಂತ್ರಿಕ ಸಹಾಯಕರು (ಅರಣ್ಯ) – ಬಿ.ಎಸ್ಸಿ (ಫಾರೆಸ್ಟ್ರಿ) ಎಂ.ಎಸ್ಸಿ (ಫಾರೆಸ್ಟ್ರಿ) ರವರಿಗೆ ಆದ್ಯತೆ ನೀಡಲಾಗುವುದು.
ತಾಂತ್ರಿಕ ಸಹಾಯಕರು (ಕೃಷಿ) – ಬಿ.ಎಸ್ಸಿ (ಸೆರಿಕಲ್ಚರ್) ಎಂ.ಎಸ್ಸಿ (ಸೆರಿಕಲ್ಚರ್) ರವರಿಗೆ ಆದ್ಯತೆ ನೀಡಲಾಗುವುದು.

ವಯೋಮಾನ: ಕನಿಷ್ಠ 21 ವರ್ಷ, ಗರಿಷ್ಠ 40 ವರ್ಷ

ವೇತನ: ಮಾಸಿಕ ರೂ. 24,000 ಸಂಭಾವನೆ ಹಾಗೂ ಪ್ರಯಾಣ ಭತ್ಯೆ ರೂ. 2000 ನೀಡಲಾಗುವುದು.

ಅರ್ಜಿ ಸಲ್ಲಿಕೆಯ ವಿಧಾನ: 
ಅಭ್ಯರ್ಥಿಯು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.

ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ

ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಡಿಸೆಂಬರ್ 27, 2022

ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆ
https://ggle.io/5SVx

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
https://bityl.co/GKzq
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಗೆ ರೂ.10 ಕೋಟಿ: ಸುರಂಗ ರಸ್ತೆ ಯೋಜನೆಯಿಂದ 'ಸಸ್ಯೋದ್ಯಾನ'ದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ- ಡಿಕೆ ಶಿವಕುಮಾರ್

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

SCROLL FOR NEXT