ಸಾಂದರ್ಭಿಕ ಚಿತ್ರ 
ರಾಜ್ಯ

ಚನ್ನಪಟ್ಟಣ: ದಶಪಥ ಹೆದ್ದಾರಿಯಲ್ಲಿ ಅಪಘಾತ ಇಬ್ಬರ ಸಾವು; ತಿರುಪತಿಯಿಂದ ವಾಪಸಾಗುತ್ತಿದ್ದ ಟಿಟಿಗೆ ಕ್ಯಾಂಟರ್ ಡಿಕ್ಕಿ

ರಾಮನಗರ ಜಿಲ್ಲೆಯ ಚನ್ನಪಟ್ಟಣದ ದಶಪಥ ಹೆದ್ದಾರಿಯಲ್ಲಿ ಬೆಳ್ಳಂಬೆಳಗ್ಗೆ ರಸ್ತೆ ಅಪಘಾತವಾಗಿ ಸ್ಥಳದಲ್ಲೇ 3 ಜನರು ಸಾವನಪ್ಪಿದ್ದು, ಹಲವರಿಗೆ ಗಂಭೀರ ಗಾಯಗಳಾಗಿವೆ.

ಚನ್ನಪಟ್ಟಣ: ರಾಮನಗರ ಜಿಲ್ಲೆಯ ಚನ್ನಪಟ್ಟಣದ ದಶಪಥ ಹೆದ್ದಾರಿಯಲ್ಲಿ ಬೆಳ್ಳಂಬೆಳಗ್ಗೆ ರಸ್ತೆ ಅಪಘಾತವಾಗಿ ಸ್ಥಳದಲ್ಲೇ 3 ಜನರು ಸಾವನಪ್ಪಿದ್ದು, ಹಲವರಿಗೆ ಗಂಭೀರ ಗಾಯಗಳಾಗಿವೆ.

ತಿರುಪತಿಯಿಂದ ಹಿಂದಿರುಗುವಾಗ ಚನ್ನಪಟ್ಟಣದ ಮುದಗೆರೆ ಗೇಟ್ ಬಳಿ ಕ್ಯಾಂಟರ್‌ಗೆ ಟಿಟಿ ಡಿಕ್ಕಿಯಾಗಿದ್ದು, ಪರಿಣಾಮ ಟಿಟಿ ಮುಂಭಾಗ ಸಂಪೂರ್ಣ ಜಖಂ ಆಗಿದೆ.

ಮೃತರು ಕೃಷ್ಣ ಹಾಗೂ ಮಹೇಶ್. ಚಾಲಕನ ಸ್ಥಿತಿ ಗಂಭೀರವಾಗಿದ್ದು, ಇವರೆಲ್ಲ ಮಂಡ್ಯ ಜಿಲ್ಲೆಯ ಪಾಂಡವಪುರದ ಚಿಕ್ಕಾಡೆ ಗ್ರಾಮದವರು. ಸ್ಥಳಕ್ಕೆ ಸಂಚಾರಿ ಪೊಲೀಸರು ಆಗಮಿಸಿ, ಮೃತದೇಹಗಳು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಚಾಲಕ ನಿದ್ದೆಗಣ್ಣಿನಲ್ಲಿದ್ದ ಹಿನ್ನೆಲೆ ರಸ್ತೆ ಅಪಘಾತವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods|ನೇಪಾಳ-ಟಿಬೆಟ್ ಗಡಿಯಲ್ಲಿ ಭೀಕರ ಪ್ರವಾಹ: ಸಾವಿನ ಸಂಖ್ಯೆ 165ಕ್ಕೆ ಏರಿಕೆ; 300ಕ್ಕೂ ಹೆಚ್ಚು ಭಾರತೀಯರು ನಾಪತ್ತೆ

Toxic Box Office Collection: ಟಾಕ್ಸಿಕ್ ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ? ಕನ್ನಡಕ್ಕಿಂತ ಹಿಂದಿಯಲ್ಲಿ ಡಬಲ್ ಗಳಿಕೆ!

ದೆಹಲಿ: ಫ್ರೆಂಡ್​ಶಿಪ್ ನಿರಕಾರಿಸಿದ್ದಕ್ಕೆ 21 ವರ್ಷದ ಮಾಡೆಲ್'ನನ್ನು ಆಕೆಯ ಮನೆಗೆ ನುಗ್ಗಿ ಹತ್ಯೆಗೈದು ಜಿಮ್ ಟ್ರೇನರ್!

ಅಸಮಾಧಾನ ತಣಿಸಲು CM ಡಿಕೆಶಿ ಆಪ್ತ ಶಾಸಕ ಆಸೀಫ್ ಸೇಠ್‌ಗೆ ‘ಬುಡಾ’ ಅಧ್ಯಕ್ಷ ಪಟ್ಟ

Iran ಸರ್ವೋಚ್ಚ ನಾಯಕ Mojtaba Khamenei ಸತ್ತಿಲ್ಲ, ಗಂಭೀರವಾಗಿ ಗಾಯಗೊಂಡಿದ್ದಾರೆ: ಹಳೇ Vidoe ಬಿಡುಗಡೆ ಬೆನ್ನಲ್ಲೇ ಅಸಲಿಯತ್ತು ಬಿಚ್ಚಿಟ್ಟ Donald Trump..!