ಪ್ರತ್ಯಕ್ಷ ದೃಶ್ಯ 
ರಾಜ್ಯ

ಚಾಮರಾಜನಗರ: ಬಿಸಲವಾಡಿಯಲ್ಲಿ ಕಲ್ಲು ಕ್ವಾರಿ ಕುಸಿದು ಮೂವರ ದುರ್ಮರಣ!

ಬಿಸಲವಾಡಿಯಲ್ಲಿ ಕಲ್ಲು ಕ್ವಾರಿ ಕುಸಿದು ಮೂವರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ.

ಚಾಮರಾಜನಗರ: ಬಿಸಲವಾಡಿಯಲ್ಲಿ ಕಲ್ಲು ಕ್ವಾರಿ ಕುಸಿದು ಮೂವರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. 

ಮೃತರನ್ನು 28 ವರ್ಷದ ಕುಮಾರ್ ಹಾಗೂ 35 ವರ್ಷದ ಶಿವರಾಜು ಮೃತ ದುರ್ದೈವಿಗಳು. ಘಟನೆಯಲ್ಲಿ ಮತ್ತೊಬ್ಬ ಕಾರ್ಮಿಕ ಸಿದ್ದರಾಜು ಪರಿಸ್ಥಿತಿ ಗಂಭೀರವಾಗಿದ್ದು ಆತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾನೆ.

ಮೃತರು ಕಾಗಲವಾಡಿಯ ಮೊಳೆ ಗ್ರಾಮದವರಾಗಿದ್ದು ಕ್ವಾರಿಗೆ ಕುಳಿ ಹೊಡೆಯಬೇಕಾದರೆ ಈ ಅವಘಡ ಸಂಭವಿಸಿದೆ. ಕಲ್ಲುಬಂಡೆಗಳ ರಾಶಿ ಕಾರ್ಮಿಕರ ಮೇಲೆ ಬಿದ್ದಿದ್ದರಿಂದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನಾ ಸ್ಥಳಕ್ಕೆ ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪರೀಕ್ಷಾ ವ್ಯವಸ್ಥೆ ಸುಧಾರಣೆ, ನಂದನ್ ನಿಲೇಕಣಿ ನೇತೃತ್ವದಲ್ಲಿ ಉನ್ನತ ಮಟ್ಟದ ಟಾಸ್ಕ್ ಫೋರ್ಸ್ ರಚನೆ- ಪ್ರಧಾನಿ ಮೋದಿ ಘೋಷಣೆ! Video

CWG 2026: ಕ್ರೀಡಾಕೂಟದಲ್ಲಿ ಹ್ಯಾಟ್ರಿಕ್ ಸಾಧನೆ; ಚಿನ್ನದ ಪದಕ ಗೆದ್ದ ಮೀರಾಬಾಯಿ ಚಾನು, ಭಾರತಕ್ಕೆ ಮೊದಲ ಚಿನ್ನ ಪದಕ!

PoK ಮರಳಿ ಪಡೆಯುವುದೇ ಭಾರತ-ಪಾಕ್ ನಡುವೆ ಬಾಕಿ ಇರುವ ಏಕೈಕ ಸಮಸ್ಯೆ: ಕೇಂದ್ರ ಸಚಿವ ಜಿತೇಂದ್ರ ಸಿಂಗ್

ಭಾರತದಲ್ಲಿ ಮುಸ್ಲಿಮರು PM, CM ಆಗದಿರುವುದಕ್ಕೆ ಕಾರಣ ಏನು ಗೊತ್ತ? Owaisi ಮುಸ್ಲಿಮರ ದೊಡ್ಡ ಶತ್ರು: ಮೌಲಾನಾ ಸಾಜಿದ್

ದೇಶದಲ್ಲಿ ಈಗ "Gen Z Raj": ಚುನಾವಣೆಗೆ ಸ್ಪರ್ಧಿಸುವ ವಯಸ್ಸಿನ ಮಿತಿಯನ್ನು 21 ವರ್ಷಕ್ಕೆ ಇಳಿಸಬೇಕು-ಸಿಎಂ ರೇವಂತ್ ರೆಡ್ಡಿ!