ಆರಗ ಜ್ಞಾನೇಂದ್ರ 
ರಾಜ್ಯ

ಬೆಳಗಾವಿ: ಹಿಂಡಲಗಾ ಜೈಲಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ದಿಢೀರ್ ಭೇಟಿ: ಸೌಕರ್ಯಗಳ ಪರಿಶೀಲನೆ

ಗೃಹ ಸಚಿವ ಆರಗ ಜ್ಞಾನೇಂದ್ರ  ಗುರುವಾರ ಒಂದು ಕಾಲದಲ್ಲಿ  ಸ್ವಾತಂತ್ರ್ಯ ಹೋರಾಟಗಾರ ಸ್ವಾತಂತ್ರ್ಯವೀರ ಸಾವರ್ಕರ್ ಅವರನ್ನು ಬಂಧಿಸಿಡಲಾಗಿದ್ದ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ದಿಢೀರ್ ಭೇಟಿ ನೀಡಿ, ಅಲ್ಲಿನ ಸೌಕರ್ಯಗಳನ್ನು ಪರಿಶೀಲಿಸಿದರು.  

ಬೆಳಗಾವಿ: ಗೃಹ ಸಚಿವ ಆರಗ ಜ್ಞಾನೇಂದ್ರ  ಗುರುವಾರ ಒಂದು ಕಾಲದಲ್ಲಿ  ಸ್ವಾತಂತ್ರ್ಯ ಹೋರಾಟಗಾರ ಸ್ವಾತಂತ್ರ್ಯವೀರ ಸಾವರ್ಕರ್ ಅವರನ್ನು ಬಂಧಿಸಿಡಲಾಗಿದ್ದ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ದಿಢೀರ್ ಭೇಟಿ ನೀಡಿ, ಅಲ್ಲಿನ ಸೌಕರ್ಯಗಳನ್ನು ಪರಿಶೀಲಿಸಿದರು.  

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವರು, ಈ ಕೇಂದ್ರ ಕಾರಾಗೃಹದಲ್ಲಿ 800ಕ್ಕೂ ಹೆಚ್ಚು ಕೈದಿಗಳಿದ್ದಾರೆ. ಇಲ್ಲಿ ಸಿಗುವ ಸೌಲಭ್ಯಗಳು ಮತ್ತು ಕೊರತೆಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾಗಿ ತಿಳಿಸಿದರು.

ರಾಜ್ಯ ಸರ್ಕಾರ ಉತ್ತರ ಕರ್ನಾಟಕಕ್ಕೆ ಯಾವುದೇ ರೀತಿಯ ತಾರತಮ್ಯ ಮಾಡುವುದಿಲ್ಲ. ಅದರ ಅಭಿವೃದ್ಧಿ ಬಗ್ಗೆ ನಿನ್ನೆಯೂ ಚರ್ಚಿಸಿದ್ದೇವೆ’ ಎಂದರು. ಬಿಜೆಪಿ ನೇತೃತ್ವದ ಕರ್ನಾಟಕ ಸರ್ಕಾರ ಉತ್ತರ ಕರ್ನಾಟಕದ ಅಭಿವೃದ್ಧಿಗೆ ಬದ್ಧವಾಗಿದೆ ಎಂದು ಜ್ಞಾನೇಂದ್ರ ಹೇಳಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

SCROLL FOR NEXT