ಸಕಲೇಶಪುರ ಸಮೀಪದ ಹೊಳೆ ಮಲ್ಲೇಶ್ವರ ದೇವಸ್ಥಾನ ಹೇಮಾವತಿ ನದಿ ನೀರಿನಲ್ಲಿ ಮುಳುಗಿದೆ 
ರಾಜ್ಯ

ಕಾಫಿನಾಡು ಕೊಡಗು ಜಿಲ್ಲೆಯಲ್ಲಿ ಮುಂದುವರಿದ ಧಾರಾಕಾರ ಮಳೆ, ದಕ್ಷಿಣ ಕನ್ನಡ ಗಡಿಭಾಗದಲ್ಲೂ ಮುಂದುವರಿದ ವರ್ಷಧಾರೆ

ಕೊಡಗು ಮತ್ತು ದಕ್ಷಿಣ ಕನ್ನಡ ಗಡಿಭಾಗ ಸೇರಿದಂತೆ ಕೊಡಗು ಜಿಲ್ಲೆಯಾದ್ಯಂತ ಭಾನುವಾರ ಕೂಡ ಸತತ ಮಳೆಯಾಗುತ್ತಿದೆ. ಆಷಾಢ ಮಳೆ ಕಾಫಿನಾಡು ಕೊಡಗಿನಲ್ಲಿ ಸತತವಾಗಿ ಸುರಿಯುತ್ತಿದ್ದು, ನದಿಗಳಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದೆ. ಪ್ರವಾಹದ ಭೀತಿ ಎದುರಾಗಿದೆ. 

ಮಡಿಕೇರಿ: ಕೊಡಗು ಮತ್ತು ದಕ್ಷಿಣ ಕನ್ನಡ ಗಡಿಭಾಗ ಸೇರಿದಂತೆ ಕೊಡಗು ಜಿಲ್ಲೆಯಾದ್ಯಂತ ಭಾನುವಾರ ಕೂಡ ಸತತ ಮಳೆಯಾಗುತ್ತಿದೆ. ಆಷಾಢ ಮಳೆ ಕಾಫಿನಾಡು ಕೊಡಗಿನಲ್ಲಿ ಸತತವಾಗಿ ಸುರಿಯುತ್ತಿದ್ದು, ನದಿಗಳಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದೆ. ಪ್ರವಾಹದ ಭೀತಿ ಎದುರಾಗಿದೆ. 

ಹಾರಂಗಿ ಜಲಾಶಯವು ಭರ್ತಿಯಾಗುತ್ತಿರುವ ಹಿನ್ನಲೆಯಲ್ಲಿ ಶಾಸಕ ಎಂ. ಪಿ. ಅಪ್ಪಚ್ಚುರಂಜನ್ ಬಾಗಿನ ಅರ್ಪಿಸಿದ್ದಾರೆ. ಕೇವಲ ಮಳೆಯೊಂದೇ ಸುರಿಯುವುದಾಗಿದ್ದರೆ, ಜನರು ಅದಕ್ಕೆ ಹೆದರುತ್ತಿರಲಿಲ್ಲ. ಮಳೆಯ ಜೊತೆಗೆ ಭೂಮಿ ಕಂಪಿಸುತ್ತಿದೆ. 

2018ರ ನಂತರ ಕೊಡಗಿನ ಜನರಿಗೆ ಭಾರೀ ಮಳೆಯಾದರೆ ಭಯದ ವಾತಾವರಣ ನಿರ್ಮಾಣವಾಗುತ್ತಿದೆ. ಮಡಿಕೇರಿ ತಾಲೂಕಿನಲ್ಲೂ ಭಾರಿ ಮಳೆ ಮಳೆ ಬಿರುಸು ಪಡೆದುಕೊಳ್ಳುತ್ತಿದ್ದು, ಕಳೆದ ಒಂದು ದಿನದ ಅವಧಿಯಲ್ಲಿ ಜಿಲ್ಲೆಯಲ್ಲಿ ಸರಾಸರಿ 53.01 ಮಿ. ಮೀ. ಮಳೆಯಾಗಿದೆ. ಜನವರಿಯಿಂದ ಇಲ್ಲಿಯವರೆಗಿನ 779.73 ಮಿ. ಮೀ ಮಳೆಯಾಗಿದ್ದು, ಕಳೆದ ವರ್ಷ ಇದೇ ಅವಧಿಯಲ್ಲಿ 946.74 ಮಿ. ಮೀ ಮಳೆಯಾಗಿದೆ. ಮಡಿಕೇರಿ, ವಿರಾಜಪೇಟೆಯಲ್ಲಿ ಭಾರೀ ಮಳೆಯಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CJP Protest: ಹೊಸ ಮಾತುಕತೆಯ ಪ್ರಸ್ತಾಪ ಮುಂದಿಟ್ಟ ಕೇಂದ್ರ ಸರ್ಕಾರ, ಪ್ರತಿಭಟನಾಕಾರರು ಎಲ್ಲಿ ಹೇಳ್ತಾರೋ ಅಲ್ಲಿಯೇ ಚರ್ಚೆಗೆ ಸಿದ್ಧ- ಜೀತೇಂದ್ರ ಸಿಂಗ್!

CJP ಪ್ರತಿಭಟನೆಗೆ ಅಣ್ಣಾ ಹಜಾರೆ ಎಂಟ್ರಿ: ಕಣ್ಣೀರು ಮೂಲಕ ಮೌನ ಚಳುವಳಿ ಆರಂಭಿಸಿದ ಹಜಾರೆ, Video!

ಮೋದಿ ಪ್ರತಿಕ್ರಿಯೆಗೆ ಕಾಕ್ರೋಚ್ ಕೆಂಡಾಮಂಡಲ; ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ಹೋರಾಟ - CJP

ಜು. 26 ರಂದು ಮುಂಬೈಯಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ: ಅಡ್ಡಿಗೆ ಯತ್ನಿಸಿದರೆ ಒದೆ ಬೀಳುತ್ತೆ- ವಾರ್ನಿಂಗ್ ಕೊಟ್ಟ ರಾಜ್ ಠಾಕ್ರೆ!

India vs Australia: ಆಸ್ಟ್ರೇಲಿಯಾ ತಂಡದಲ್ಲಿ ಭಾರತ ಮೂಲದ ಇಬ್ಬರಿಗೆ ಸ್ಥಾನ; ಟೀಂ ಇಂಡಿಯಾ ವಿರುದ್ಧವೇ ಕಣಕ್ಕೆ!