ಸಾಂದರ್ಭಿಕ ಚಿತ್ರ 
ರಾಜ್ಯ

ಹುಬ್ಬಳ್ಳಿ: ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ, 10 ಮಂದಿ ಬಂಧನ

ಹುಬ್ಬಳ್ಳಿ ಸಮೀಪದ ರಾಯನಾಳ ಗ್ರಾಮದಲ್ಲಿ ಸೋಮವಾರ ರಾತ್ರಿ ಗಂಗಿವಾಲ್ ಗ್ರಾಮದ ಗ್ರಾಮ ಪಂಚಾಯಿತಿ ಸದಸ್ಯನನ್ನು ಜನರ ಗುಂಪೊಂದು ಹತ್ಯೆ ಮಾಡಿದೆ. ಮೃತರನ್ನು ದೀಪಕ್ ಪಟದಾರಿ (31) ಎಂದು ಗುರುತಿಸಲಾಗಿದೆ. ಈತ ರೌಡಿಶೀಟರ್ ಆಗಿದ್ದ ಎನ್ನಲಾಗಿದೆ.

ಹುಬ್ಬಳ್ಳಿ: ಹುಬ್ಬಳ್ಳಿ ಸಮೀಪದ ರಾಯನಾಳ ಗ್ರಾಮದಲ್ಲಿ ಸೋಮವಾರ ರಾತ್ರಿ ಗಂಗಿವಾಲ್ ಗ್ರಾಮದ ಗ್ರಾಮ ಪಂಚಾಯಿತಿ ಸದಸ್ಯನನ್ನು ಜನರ ಗುಂಪೊಂದು ಹತ್ಯೆ ಮಾಡಿದೆ. ಮೃತನನ್ನು ದೀಪಕ್ ಪಟದಾರಿ (31) ಎಂದು ಗುರುತಿಸಲಾಗಿದೆ. ಈತ ರೌಡಿಶೀಟರ್ ಆಗಿದ್ದ ಎನ್ನಲಾಗಿದೆ.

ರಾಜಕೀಯ ವೈಷಮ್ಯ ಹಾಗೂ ಪ್ರೇಮ ವಿವಾಹದ ವಿಚಾರಗಳೇ ಕೊಲೆಗೆ ಕಾರಣ ಎಂದು ಮೂಲಗಳು ಹೇಳುತ್ತಿವೆ.  ದೀಪಕ್ ತನ್ನ ದ್ವಿಚಕ್ರ ವಾಹನದಲ್ಲಿ ತನ್ನ ಮನೆಗೆ ಹೋಗುತ್ತಿದ್ದಾಗ, ರಾಯನಾಳದಲ್ಲಿ ಜನರ ಗುಂಪೊಂದು ಆತನ ಮೇಲೆ ಹಲ್ಲೆ ನಡೆಸಿದ್ದರಿಂದ ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.

ಘಟನಾ ಸ್ಥಳಕ್ಕೆ ಹಳೇ ಹುಬ್ಬಳ್ಳಿ ಪೊಲೀಸರು ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಂಗಳವಾರ ಬೆಳಗ್ಗೆ ಪೊಲೀಸರು ಹತ್ಯೆಗೆ ಸಂಬಂಧಿಸಿದಂತೆ 10 ಮಂದಿಯನ್ನು ಬಂಧಿಸಿದ್ದು, ತನಿಖೆ ನಡೆಯುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT