ಸಾಂದರ್ಭಿಕ ಚಿತ್ರ 
ರಾಜ್ಯ

ಆಹಾರ ಧಾನ್ಯಗಳ ಮೇಲೆ ಜಿಎಸ್ ಟಿ: ಅಕ್ಕಿ ಗಿರಣಿದಾರರಿಂದ ನಾಳೆ ಪ್ರತಿಭಟನೆ

ಆಹಾರ ಧಾನ್ಯ ಹಾಗೂ ನಿತ್ಯೋಪಯೋಗಿ ವಸ್ತುಗಳ ಮೇಲೆ ಶೇಕಡಾ 5ರಷ್ಟು ಜಿಎಸ್ ಟಿ ತೆರಿಗೆ ವಿನಾಯ್ತಿಯನ್ನು ಹೊರತುಪಡಿಸಿ ಹೊಸ ತೆರಿಗೆ ವಿಧಿಸಲು ಹೊರಡಿಸಿರುವ ಜಿಎಸ್ ಟಿ ಕೌನ್ಸಿಲ್ ಆದೇಶ ಹಿಂಪಡೆಯಬೇಕೆಂದು ಒತ್ತಾಯಿಸಿ ರಾಜ್ಯ ಅಕ್ಕಿ ಗಿರಣಿದಾರರ ಸಂಘ ನಾಳೆ ಜುಲೈ 15ರಂದು ಪ್ರತಿಭಟನೆ ಹಮ್ಮಿಕೊಂಡಿದೆ. 

ಬೆಂಗಳೂರು: ಆಹಾರ ಧಾನ್ಯಗಳಾದ ಅಕ್ಕಿ, ರಾಗಿ, ಕಿರುಧಾನ್ಯ (ಸಿರಿಧಾನ್ಯ) ಬೇಳೆಗಳು, ಗೋಧಿ ಹಿಟ್ಟುಗಳು ಹಾಗೂ ನಿತ್ಯೋಪಯೋಗಿ ವಸ್ತುಗಳ ಮೇಲೆ ಶೇಕಡಾ 5ರಷ್ಟು ಜಿಎಸ್ ಟಿ-(ಸರಕು ಮತ್ತು ಸೇವಾ ತೆರಿಗೆ) ತೆರಿಗೆ ವಿನಾಯ್ತಿಯನ್ನು ಹೊರತುಪಡಿಸಿ ಹೊಸ ತೆರಿಗೆ ವಿಧಿಸಲು ಹೊರಡಿಸಿರುವ ಜಿಎಸ್ ಟಿ ಕೌನ್ಸಿಲ್ ಆದೇಶ ಹಿಂಪಡೆಯಬೇಕೆಂದು ಒತ್ತಾಯಿಸಿ ರಾಜ್ಯ ಅಕ್ಕಿ ಗಿರಣಿದಾರರ ಸಂಘ ನಾಳೆ ಜುಲೈ 15ರಂದು ಪ್ರತಿಭಟನೆ ಹಮ್ಮಿಕೊಂಡಿದೆ. 

ರಾಜ್ಯ ಅಕ್ಕಿ ಗಿರಣಿದಾರರ ಸಂಘ ಈ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಮನವಿ ಸಲ್ಲಿಸಲಿದ್ದು ಅತ್ಯಗತ್ಯ ಆಹಾರ ಧಾನ್ಯಗಳನ್ನು ಜಿಎಸ್ ಟಿ ತೆರಿಗೆಯಿಂದ ವಿನಾಯ್ತಿ ನೀಡಬೇಕೆಂದು ಒತ್ತಾಯಿಸುತ್ತಿದೆ. ಸಂಘದ ಪ್ರತಿಭಟನೆಗೆ ಹಲವು ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

“ಜನರಿಗೆ ದ್ರೋಹ ಮಾಡುವುದೇ ಕಾಂಗ್ರೆಸ್ ಕೆಲಸ”, ಜನರ ಸಮಸ್ಯೆಗಿಂತ ಅಧಿಕಾರದ ಜಗಳವೇ ಮುಖ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ

“ನನ್ನ ಹೃದಯದಲ್ಲಿ ನೆಲೆಸಿರುವ ಪ್ರೀತಿಯ ಜನರೇ…”: ಭಾವನಾತ್ಮಕ ಭಾಷಣದೊಂದಿಗೆ ಆಡಳಿತ ಆರಂಭಿಸಿದ ಸಿಎಂ ವಿಜಯ್, ಉಚಿತ ವಿದ್ಯುತ್ ಯೋಜನೆಗೆ ಅನುಮೋದನೆ..!

ಸೇವೆ ಮತ್ತು ಆಧ್ಯಾತ್ಮಿಕತೆಯ ಹೆಮ್ಮರ 'ಆರ್ಟ್ ಆಫ್ ಲಿವಿಂಗ್': ಪ್ರಧಾನಿ ಮೋದಿ

ತಮಿಳುನಾಡಿನಲ್ಲಿ ‘ದಳಪತಿ’ ವಿಜಯ್ ರಾಜ್ಯಭಾರ: ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ, MGR-ಜಯಲಲಿತಾ ಬಳಿಕ CM ಗದ್ದುಗೆ ಏರಿದ ಮತ್ತೊಬ್ಬ ಸಿನಿ ದಿಗ್ಗಜ..!

Tamil Nadu swearing-in ceremony: ವಿಜಯ ಜೊತೆ 9 ಸಚಿವರು ಪ್ರಮಾಣ ವಚನ, ಚೆನ್ನೈಯಲ್ಲಿ ಕಾರ್ಯಕ್ರಮಕ್ಕೆ ಭಾರೀ ಭದ್ರತೆ-Video

SCROLL FOR NEXT