ವ್ರಜೇಶ್, ವ್ರಿಷಣ್ 
ರಾಜ್ಯ

ಉಡುಪಿ: ಸಿಇಟಿ ರ‍್ಯಾಂಕ್ ವಿಜೇತ ಅವಳಿ ಸಹೋದರರು, ನೀಟ್ ನತ್ತ ಚಿತ್ತ!

ಶನಿವಾರ ಪ್ರಕಟವಾದ ಸಿಇಟಿ ಪರೀಕ್ಷೆ ಫಲಿತಾಂಶದಲ್ಲಿ ಮಣಿಪಾಲ್ ನ ಮಾಧವ ಕೃಪ ಇಂಗ್ಲೀಷ್ ಮಾಧ್ಯಮ ಶಾಲೆಯ ಅವಳಿ ಸಹೋದರರಾದ ವ್ರಜೇಶ್ ಮತ್ತು ವ್ರಿಷಣ್ ಕ್ರಮವಾಗಿ ಎರಡು ಮತ್ತು ನಾಲ್ಕನೇ ರ‍್ಯಾಂಕ್ ಪಡೆದುಕೊಂಡಿದ್ದಾರೆ.

ಉಡುಪಿ: ಶನಿವಾರ ಪ್ರಕಟವಾದ ಸಿಇಟಿ ಪರೀಕ್ಷೆ ಫಲಿತಾಂಶದಲ್ಲಿ ಮಣಿಪಾಲ್ ನ ಮಾಧವ ಕೃಪ ಇಂಗ್ಲೀಷ್ ಮಾಧ್ಯಮ ಶಾಲೆಯ ಅವಳಿ ಸಹೋದರರಾದ ವ್ರಜೇಶ್ ಮತ್ತು ವ್ರಿಷಣ್ ಕ್ರಮವಾಗಿ ಎರಡು ಮತ್ತು ನಾಲ್ಕನೇ ರ‍್ಯಾಂಕ್ ಪಡೆದುಕೊಂಡಿದ್ದಾರೆ. 

ಇವರಿಬ್ಬರೂ ಎಂಬಿಬಿಎಸ್ ಮಾಡಲು ನೀಟ್ ಪರೀಕ್ಷೆ ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ಅವಳಿ ಸಹೋದರ ಪೈಕಿ ವ್ರಜೇಶ್ ಹಿರಿಯವರಾಗಿದ್ದು, ವ್ರಿಷಣ್ ಕಿರಿಯರಾಗಿದ್ದಾರೆ. ಇವರಿಬ್ಬರೂ ಎಂಬಿಬಿಎಸ್ ಮಾಡಲು ನೀಟ್ ಪರೀಕ್ಷೆಯ ಫಲಿತಾಂಶಕ್ಕಾಗಿ ಕಾಯುತ್ತಿದ್ದು, ಮುಂದೆ ಡಾಕ್ಟರ್ ಆಗುವ ಕನಸು ಕಾಣುತ್ತಿರುವುದಾಗಿ ತಿಳಿಸಿದ್ದಾರೆ.

ವ್ರಜೇಶ್ ದ್ವಿತೀಯ ಪಿಯುಸಿಯಲ್ಲಿ (ಸಿಬಿಎಸ್ ಸಿ) ಶೇ. 99 ರಷ್ಟು ಅಂಕ ಗಳಿಸಿದರೆ, ವ್ರಿಷಣ್ ಶೇ. 98.4 ರಷ್ಟು ಅಂಕ ಪಡೆದಿದ್ದಾರೆ. ಈ ಅವಳಿ ಸಹೋದರರ ತಂದೆ ವೀಣಾಧರ್ ಶೆಟ್ಟಿ ಹಣಕಾಸು ವಿಷಯದಲ್ಲಿ ಎಂಬಿಎ ಪೂರ್ಣಗೊಳಿಸಿದ್ದು, ಷೇರು ಮಾರುಕಟ್ಟೆ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದಾರೆ. ತಾಯಿ ರೇಖಾ ವೀಣಾಧರ್ ಶೆಟ್ಟಿ ಎಂ.ಟೆಕ್ ವ್ಯಾಸಂಗ ಮಾಡಿದ್ದು, ಇದೀಗ ಗೃಹಿಣಿಯಾಗಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

SCROLL FOR NEXT