ಸಂಗ್ರಹ ಚಿತ್ರ 
ರಾಜ್ಯ

ಎಸ್‌ಸಿ, ಎಸ್ಟಿ ಮೀಸಲಾತಿ: ವರದಿ ಸಲ್ಲಿಕೆಗೆ ಕಾಲಾವಕಾಶ ಕೋರಿದ ಸಮಿತಿ

ಎಸ್ಸಿ ಎಸ್ಟಿ ಸಮುದಾಯಕ್ಕೆ ಹೆಚ್ಚುವರಿ ಮೀಸಲಾತಿ ಕಲ್ಪಿಸುವ ಸಂಬಂಧ ರಚನೆಯಾಗಿದ್ದ ನ್ಯಾ. ಸುಭಾಷ್ ಅಡಿ ನೇತೃತ್ವದ ಸಮಿತಿ ತನ್ನ ವರದಿಯನ್ನು ಅಂತಿಮಗೊಳಿಸಿದೆ.

ಬೆಂಗಳುರು: ಎಸ್ಸಿ ಎಸ್ಟಿ ಸಮುದಾಯಕ್ಕೆ ಹೆಚ್ಚುವರಿ ಮೀಸಲಾತಿ ಕಲ್ಪಿಸುವ ಸಂಬಂಧ ರಚನೆಯಾಗಿದ್ದ ನ್ಯಾ. ಸುಭಾಷ್ ಅಡಿ ನೇತೃತ್ವದ ಸಮಿತಿ ತನ್ನ ವರದಿಯನ್ನು ಅಂತಿಮಗೊಳಿಸಿದ್ದು, ವರದಿ ಸಲ್ಲಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಬಳಿ ಕಾಲಾವಕಾಶ ಕೋರಿದೆ ಎಂದು ಮೂಲಗಳು ತಿಳಿಸಿವೆ .

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಹೆಚ್ಚುವರಿ ಮೀಸಲಾತಿ ಕಲ್ಪಿಸುವ ಸಂಬಂಧ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದ ಸರ್ಕಾರ ಕೆಲ ತಿಂಗಳ ಹಿಂದೆ ನ್ಯಾಯಮೂರ್ತಿ ಸುಭಾಷ ಅಡಿ ನೇತೃತ್ವದಲ್ಲಿ ಸಮಿತಿಯನ್ನು ರಚಿಸಿತ್ತು. ಈಗ ಆ ಸಮಿತಿ ಸಮಗ್ರವಾಗಿ ಅಧ್ಯಯನ ನಡೆಸಿ ಅಂತಿಮ ವರದಿಯನ್ನು ಸಿದ್ಧಪಡಿಸಿದೆ ಎಂದು ಮೂಲಗಳು ಖಚಿತಪಡಿಸಿವೆ. 

ಅಂತಿಮಗೊಂಡಿರುವ ಆ ವರದಿಯನ್ನು ಸರ್ಕಾರಕ್ಕೆ ಮಂಡಿಸಲು ಉದ್ದೇಶಿಸಿದೆ. ಈ ಹಿನ್ನೆಲೆಯಲ್ಲಿ ಸುಭಾಷ ಅಡಿ ಸಮಿತಿ ಸರ್ಕಾರಕ್ಕೆ ವರದಿ ಸಲ್ಲಿಸಲು ಸಿದ್ಧತೆ ಮಾಡಿಕೊಂಡಿದೆ ಎಂದು ಮೂಲಗಳು ಖಚಿತಪಡಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT