ಬೆಂಗಳೂರಿಗೆ ಆಗಮಿಸಿದ ರಾಷ್ಟ್ರಪತಿ ಕೋವಿಂದ್ ಅವರನ್ನು ಸ್ವಾಗತಿಸುತ್ತಿರುವ ಸಿಎಂ ಬೊಮ್ಮಾಯಿ. 
ರಾಜ್ಯ

ಬೆಂಗಳೂರಿಗೆ ರಾಷ್ಟ್ರಪತಿ ಕೋವಿಂದ್ ಆಗಮನ: ರಾಜ್ಯಪಾಲ, ಸಿಎಂ ಬೊಮ್ಮಾಯಿ ಸ್ವಾಗತ

ಎರಡು ದಿನಗಳ ರಾಜ್ಯ ಪ್ರವಾಸದ ನಿಮಿತ್ತ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹಾಗೂ ಸವಿತಾ ಕೋವಿಂದ್ ಅವರು ಸೋಮವಾರ ನಗರಕ್ಕೆ ಆಗಮಿಸಿದ್ದಾರೆ.

ಬೆಂಗಳೂರು: ಎರಡು ದಿನಗಳ ರಾಜ್ಯ ಪ್ರವಾಸದ ನಿಮಿತ್ತ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹಾಗೂ ಸವಿತಾ ಕೋವಿಂದ್ ಅವರು ಸೋಮವಾರ ನಗರಕ್ಕೆ ಆಗಮಿಸಿದ್ದಾರೆ.

ವಾಯುಪಡೆಯ ವಿಶೇಷ ವಿಮಾನದಲ್ಲಿ ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ರಾಷ್ಟ್ರಪತಿಯವರನ್ನು ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆತ್ಮೀಯವಾಗಿ ಸ್ವಾಗತಿಸಿದರು.

ಇಂದು ರಾಷ್ಟ್ರೀಯ ಮಿಲಿಟರಿ ಶಾಲೆಯ ಅಮೃತಮಹೋತ್ಸವ ಕಾರ್ಯಕ್ರಮದಲ್ಲಿ ರಾಷ್ಟ್ರಪತಿಗಳು ಭಾಗಿಯಾಗಲಿದ್ದಾರೆ.

ನಾಳೆ ಕನಕಪುರ ರಸ್ತೆಯ ವಸಂತಪುರ ಸಮೀಪದ ವೈಕುಂಠ ಬೆಟ್ಟದಲ್ಲಿ ಇಸ್ಕಾನ್ ನಿರ್ಮಿಸಿರುವ ರಾಜಾಧಿರಾಜ ಗೋವಿಂದ ದೇವಾಲಯವನ್ನು ಉದ್ಘಾಟಿಸಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT