ಬೆಂಗಳೂರಿಗೆ ಆಗಮಿಸಿದ ರಾಷ್ಟ್ರಪತಿ ಕೋವಿಂದ್ ಅವರನ್ನು ಸ್ವಾಗತಿಸುತ್ತಿರುವ ಸಿಎಂ ಬೊಮ್ಮಾಯಿ. 
ರಾಜ್ಯ

ಬೆಂಗಳೂರಿಗೆ ರಾಷ್ಟ್ರಪತಿ ಕೋವಿಂದ್ ಆಗಮನ: ರಾಜ್ಯಪಾಲ, ಸಿಎಂ ಬೊಮ್ಮಾಯಿ ಸ್ವಾಗತ

ಎರಡು ದಿನಗಳ ರಾಜ್ಯ ಪ್ರವಾಸದ ನಿಮಿತ್ತ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹಾಗೂ ಸವಿತಾ ಕೋವಿಂದ್ ಅವರು ಸೋಮವಾರ ನಗರಕ್ಕೆ ಆಗಮಿಸಿದ್ದಾರೆ.

ಬೆಂಗಳೂರು: ಎರಡು ದಿನಗಳ ರಾಜ್ಯ ಪ್ರವಾಸದ ನಿಮಿತ್ತ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹಾಗೂ ಸವಿತಾ ಕೋವಿಂದ್ ಅವರು ಸೋಮವಾರ ನಗರಕ್ಕೆ ಆಗಮಿಸಿದ್ದಾರೆ.

ವಾಯುಪಡೆಯ ವಿಶೇಷ ವಿಮಾನದಲ್ಲಿ ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ರಾಷ್ಟ್ರಪತಿಯವರನ್ನು ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆತ್ಮೀಯವಾಗಿ ಸ್ವಾಗತಿಸಿದರು.

ಇಂದು ರಾಷ್ಟ್ರೀಯ ಮಿಲಿಟರಿ ಶಾಲೆಯ ಅಮೃತಮಹೋತ್ಸವ ಕಾರ್ಯಕ್ರಮದಲ್ಲಿ ರಾಷ್ಟ್ರಪತಿಗಳು ಭಾಗಿಯಾಗಲಿದ್ದಾರೆ.

ನಾಳೆ ಕನಕಪುರ ರಸ್ತೆಯ ವಸಂತಪುರ ಸಮೀಪದ ವೈಕುಂಠ ಬೆಟ್ಟದಲ್ಲಿ ಇಸ್ಕಾನ್ ನಿರ್ಮಿಸಿರುವ ರಾಜಾಧಿರಾಜ ಗೋವಿಂದ ದೇವಾಲಯವನ್ನು ಉದ್ಘಾಟಿಸಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT