ಪ್ರಧಾನಿ ನರೇಂದ್ರ ಮೋದಿ 
ರಾಜ್ಯ

ಜೂನ್ 20, 21 ರಂದು ರಾಜ್ಯಕ್ಕೆ ಪ್ರಧಾನಿ ಮೋದಿ ಭೇಟಿ, ಯೋಗ ದಿನಾಚರಣೆಯಲ್ಲಿ ಭಾಗಿ

ಪ್ರಧಾನಿ ನರೇಂದ್ರ ಮೋದಿ ಅವರು ಜೂನ್ 20 ಮತ್ತು 21 ರಂದು ಎರಡು ದಿನಗಳ ಕಾಲ ರಾಜ್ಯಪ್ರವಾಸ ಕೈಗೊಳ್ಳುತ್ತಿದ್ದು, ರಾಜ್ಯಸರ್ಕಾರ ಪ್ರಧಾನಿ ಆಹ್ವಾನಕ್ಕೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ.

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಜೂನ್ 20 ಮತ್ತು 21 ರಂದು ಎರಡು ದಿನಗಳ ಕಾಲ ರಾಜ್ಯಪ್ರವಾಸ ಕೈಗೊಳ್ಳುತ್ತಿದ್ದು, ರಾಜ್ಯಸರ್ಕಾರ ಪ್ರಧಾನಿ ಆಹ್ವಾನಕ್ಕೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಎರಡು ದಿನ ರಾಜ್ಯದಲ್ಲಿರುವ ಪ್ರಧಾನಿ ಮೋದಿ ಅವರು ಜೂನ್ ೨೧ರಂದು ಮೈಸೂರಿನಲ್ಲಿ ಯೋಗ ದಿನಾಚರಣೆಯಲ್ಲಿ ಭಾಗವಹಿಸಲಿದ್ದಾರೆ.

ಪ್ರಧಾನಿ ಪ್ರವಾಸದ ವಿವರ
–ಜೂನ್ 20 ರಂದು ಬೆಳಗ್ಗೆ 11.55ಕ್ಕೆ ವಿಶೇಷ ವಿಮಾನದ ಮೂಲಕ ಬೆಂಗಳೂರಿನ ಯಲಹಂಕ ವಾಯುನೆಲೆಗೆ ಆಗಮನ

-ಮಧ್ಯಾಹ್ನ 12.20ಕ್ಕೆ ಹೆಲಿಕಾಪ್ಟರ್ ಮೂಲಕ ಕೊಮ್ಮಘಟ್ಟ ಹೆಲಿಪ್ಯಾಡ್ ಗೆ ಆಗಮನ

-ಮಧ್ಯಾಹ್ನ 12.30ರಿಂದ 1.45 ರವರೆಗೆ ಬೆಂಗಳೂರು ಸಬ್ ಅರ್ಬನ್ ರೈಲು ಯೋಜನೆಗೆ ಶಂಕು ಸ್ಥಾಪನೆ, ರೈಲ್ವೇ ರೋಡ್ ಯೋಜನೆ ಮತ್ತು ಬಹು ಮಾದರಿ ಲಾಜಿಸ್ಟಿಕ್ ಪಾರ್ಕ್ ಗೆ ಶಂಕುಸ್ಥಾಪನೆ

-ಮಧ್ಯಾಹ್ನ 2.30 ರಿಂದ 3.30 ರವರೆಗೆ ಜ್ಞಾನಭಾರತಿ ಆವರಣದಲ್ಲಿ ಅಂಬೇಡ್ಕರ್ ಸ್ಕೂಲ್ ಆಫ್ ಎಕಾನಾಮಿಕ್ಸ್ ಉದ್ಘಾಟನೆ, ಅಂಬೇಡ್ಕರ್ ಪ್ರತಿಮೆ ಅನಾವರಣ, 150 ಮೇಲ್ದರ್ಜೆಗೇರಿಸಲ್ಪಟ್ಟ ಐಟಿಐ ಗಳ ಲೋಕಾರ್ಪಣೆ

-ಸಂಜೆ 4 ಗಂಟೆಗೆ ಬೆಂಗಳೂರಿನಿಂದ ಮೈಸೂರಿಗೆ ಹೆಲಿಕಾಫ್ಟರ್ ಮೂಲಕ ಪ್ರಯಾಣ

-ಸಂಜೆ 4.50ಕ್ಕೆ ಮೈಸೂರಿಗೆ ಆಗಮನ

-ಸಂಜೆ 5 ಗಂಟೆಗೆ ಮಹಾರಾಜ ಕಾಲೇಜು ಮೈದಾನದಲ್ಲಿ ಐಐಎಸ್ ಹೆಚ್ ಎಕ್ಸಲೆನ್ಸ್ ಸೆಂಟರ್ ಲೋಕಾರ್ಪಣೆ ಮತ್ತು ವಿವಿಧ ಯೋಜನೆಗಳ ಫಲಾನುಭವಿಗಳ ಜೊತೆ ಸಂವಾದ

-ಸಂಜೆ 6.30ಕ್ಕೆ ಸುತ್ತೂರು ಮಠಕ್ಕೆ ಭೇಟಿ, ವೇದ ಪಾಠಶಾಲಾ ಕಟ್ಟಡ ಲೋಕಾರ್ಪಣೆ

-ರಾತ್ರಿ 7.30 ಚಾಮುಂಡಿ ಬೆಟ್ಟಕ್ಕೆ ಭೇಟಿ

-ರಾತ್ರಿ 8.10ಕ್ಕೆ ಖಾಸಗಿ ಹೋಟೆಲ್ ನಲ್ಲಿ ವಾಸ್ತವ್ಯ

-ಜೂನ್ 21 ರಂದು ಬೆಳಗ್ಗೆ 6.30 ಕ್ಕೆ ಮೈಸೂರು ಅರಮನೆ ಮುಂಭಾಗ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಭಾಗಿ

-ಬೆಳಗ್ಗೆ 8 ಗಂಟೆಗೆ ಅರಮನೆ ಮುಂಭಾಗದಲ್ಲಿ ವಸ್ತು ಪ್ರದರ್ಶನ ವೀಕ್ಷಣೆ

-ಬೆಳಗ್ಗೆ 8.30ಕ್ಕೆ ಮೈಸೂರು ಅರಮನೆಗೆ ಭೇಟಿ

-ಬೆಳಗ್ಗೆ 9.25 ಕ್ಕೆ ಮೈಸೂರಿನಿಂದ ವಿಶೇಷ ವಿಮಾನದ ಮೂಲಕ ತಿರುವನಂತಪುರಕ್ಕೆ ಪ್ರಯಾಣ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Geneva ಸಭೆಯಲ್ಲಿ ಭಾರತದ ವಿರುದ್ಧ ಟೀಕೆ; ‘ರಾಜಕೀಯ ಪ್ರೇರಿತ ಹೇಳಿಕೆಗಳ ಒಪ್ಪಲ್ಲ’ ಎಂದ MEA, ವಿಶ್ವಸಂಸ್ಥೆ ಸಮಿತಿ ವಿರುದ್ಧ ಕಿಡಿ..!

'ವಿರೋಧವಿದ್ದರೂ ಮೋಹನ್ ಭಾಗವತ್ ಅಮೆರಿಕಕ್ಕೆ ಯಾಕೆ ಹೋದ್ರು? ಮಹಾರಾಷ್ಟ್ರ ಕಾಂಗ್ರೆಸ್ ಶಾಸಕ ನಾನಾ ಪಟೋಲೆ ಪ್ರಶ್ನೆ!

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

'ಟಾಕ್ಸಿಕ್' ಸಿನಿಮಾ ವಿರುದ್ಧ ಸುಳ್ಳು ಮಾಹಿತಿ ಪ್ರಕಟಿಸದಂತೆ ಕೋರ್ಟ್ ತಡೆಯಾಜ್ಞೆ!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!