ಸಾಂದರ್ಭಿಕ ಚಿತ್ರ 
ರಾಜ್ಯ

ವಿಜಯಪುರ: ಮೂವರು ಮಕ್ಕಳನ್ನು ಕೃಷಿ ಹೊಂಡಕ್ಕೆ ತಳ್ಳಿ ತಾಯಿ ತಾನೂ ಆತ್ಮಹತ್ಯೆಗೆ ಶರಣು!

ಜಿಲ್ಲೆಯ ತಿಕೋಟಾ ತಾಲೂಕಿನ ತೊರವಿ ತಾಂಡಾದ ತೋಟವೊಂದರಲ್ಲಿ ಕೃಷಿ ಹೊಂಡಕ್ಕೆ ತನ್ನ ಮೂರು ಮಕ್ಕಳನ್ನು ತಳ್ಳಿ ನಂತರ ತಾನೂ ಹಾರಿ ತಾಯಿ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ನಡೆದಿದೆ. 

ವಿಜಯಪುರ: ಜಿಲ್ಲೆಯ ತಿಕೋಟಾ ತಾಲೂಕಿನ ತೊರವಿ ತಾಂಡಾದ ತೋಟವೊಂದರಲ್ಲಿ ಕೃಷಿ ಹೊಂಡಕ್ಕೆ ತನ್ನ ಮೂರು ಮಕ್ಕಳನ್ನು ತಳ್ಳಿ ನಂತರ ತಾನೂ ಹಾರಿ ತಾಯಿ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ನಡೆದಿದೆ. 

27 ವರ್ಷದ ಅನಿತಾ ಪಿಂಟು ಜಾಧವ್, ತನ್ನ ಮಕ್ಕಳಾದ 6 ವರ್ಷದ ಪ್ರವೀಣ, 4 ವರ್ಷದ ಸುದೀಪ ಮತ್ತು 2 ವರ್ಷದ ಮಮದಿಕಾಳನ್ನು ಕೃಷಿ ಹೊಂಡಕ್ಕೆ ಎಸೆದು ನಂತರ ಅನಿತಾ ತಾನೂ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಘಟನಾ ಸ್ಥಳಕ್ಕೆ ವಿಜಯಪುರ ಗ್ರಾಮೀಣ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ನಾಲ್ಕು ಜನರ ಮೃತದೇಹವನ್ನು ಹೊರತೆಗೆದ ಪೊಲೀಸರು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಗೆ ರವಾನಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌, ಪವಿತ್ರಾ ಗೌಡಗೆ ಬಿಗ್ ಶಾಕ್: ಪ್ರದೋಷ್‌ ಮಾಫಿ ಸಾಕ್ಷಿಗೆ ಕೋರ್ಟ್‌ ಅಸ್ತು

17 ದಿನಗಳಿಂದ ಸಂಸತ್ತಿನ ಎರಡೂ ಸದನಗಳು ಸ್ತಬ್ಧ; ನಮ್ಮ ಬೇಡಿಕೆಗಳಿಗೆ ಹೆದರಿ PM ಮೋದಿ, ಅಮಿತ್ ಶಾ ಸದನಕ್ಕೆ ಬರುತ್ತಿಲ್ಲ: ಖರ್ಗೆ

Video: ಬಿಡದಿ ಟೌನ್‌ಶಿಪ್ ಪಿಸುಮಾತು ವಿವಾದ: ಮಧು ಬಂಗಾರಪ್ಪ ಜೊತೆಗಿನ ಮಾತುಕತೆ ಬಗ್ಗೆ ಬಿ.ವೈ. ವಿಜಯೇಂದ್ರ ಸ್ಪಷ್ಟನೆ

'ಬೇಡ ಬ್ರೋ': ಬೆಂಗಳೂರು ಪೊಲೀಸರ ಭರ್ಜರಿ ಬೇಟೆ; 55.8 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ, 39 ಡ್ರಗ್ ಪೆಡ್ಲರ್‌ಗಳ ಬಂಧನ!

ಪ್ರತಿಪಕ್ಷಗಳು ಸಂಪುಟದಿಂದ ವಜಾಕ್ಕೆ ಆಗ್ರಹಿಸುತ್ತಿರುವ ಮಧ್ಯೆ ಸಚಿವ ಬಿ. ನಾಗೇಂದ್ರಗೆ ಹೈಕೋರ್ಟ್ ಬಿಗ್ ರಿಲೀಫ್!