ಸಿಎಂ ಬೊಮ್ಮಾಯಿ 
ರಾಜ್ಯ

ಪಠ್ಯಪುಸ್ತಕ ಪರಿಷ್ಕರಣೆ ವಿಚಾರದಲ್ಲಿ ಸರ್ಕಾರ ಮುಕ್ತ, ಕರ್ನಾಟಕ, ದೇಶ ಕಟ್ಟುವ ಕೆಲಸ ಮಾಡಿದವರಿಗೆ ಗೌರವ: ಸಿಎಂ ಬೊಮ್ಮಾಯಿ

ಹಲವಾರು ಸಾಹಿತಿಗಳು, ಮಾಜಿ ಪ್ರಧಾನಿ ದೇವೇಗೌಡರು, ಇತರೆ ಹಿರಿಯರು, ಸ್ವಾಮೀಜಿಗಳು ಪಠ್ಯಪುಸ್ತಕ ಪರಿಷ್ಕರಣೆ ಕುರಿತು ಹೇಳಿರುವ ಸಲಹೆ-ಸೂಚನೆಗಳು, ಮನವಿಗಳನ್ನು ತರಿಸಿಕೊಂಡು ಯಾವ ಬದಲಾವಣೆಗಳನ್ನು ಮಾಡಬೇಕೋ ಸರ್ಕಾರ ಮುಕ್ತವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬೆಂಗಳೂರು: ಹಲವಾರು ಸಾಹಿತಿಗಳು, ಮಾಜಿ ಪ್ರಧಾನಿ ದೇವೇಗೌಡರು, ಇತರೆ ಹಿರಿಯರು, ಸ್ವಾಮೀಜಿಗಳು ಪಠ್ಯಪುಸ್ತಕ ಪರಿಷ್ಕರಣೆ ಕುರಿತು ಹೇಳಿರುವ ಸಲಹೆ-ಸೂಚನೆಗಳು, ಮನವಿಗಳನ್ನು ತರಿಸಿಕೊಂಡು ಯಾವ ಬದಲಾವಣೆಗಳನ್ನು ಮಾಡಬೇಕೋ ಸರ್ಕಾರ ಮುಕ್ತವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪಠ್ಯಪುಸ್ತಕ ಪರಿಷ್ಕರಣೆ ವಿಚಾರವನ್ನು ಸರ್ಕಾರ ಪ್ರತಿಷ್ಠೆಯಾಗಿ ತೆಗೆದುಕೊಂಡಿಲ್ಲ. ಈಗಾಗಲೇ ವೆಬ್ ಸೈಟ್ ಲ್ಲಿ ಹಾಕಿದ್ದು, ಆಕ್ಷೇಪವಿದ್ಧರೆ ಪರಿಗಣನೆಗೆ ತೆಗೆದುಕೊಳ್ಳುತ್ತೇವೆ. ಭಾರತವನ್ನು, ಕರ್ನಾಟಕವನ್ನು ಕಟ್ಟಲು ಶ್ರಮಿಸಿರುವಂತಹ ಹಿರಿಯರು, ರಾಜ-ಮಹಾರಾಜರು, ಸಾಹಿತಿಗಳು, ಕಲಾವಿದರು ಇವರ ಬಗ್ಗೆ ಅಪಾರವಾದ ಗೌರವ, ಯಾವುದೇ ಕಾರಣಕ್ಕೂ ಅವರ ಗೌರವಕ್ಕೆ ಚ್ಯುತಿ ತರುವ ಕೆಲಸ ಸರ್ಕಾರ ಮಾಡುವುದಿಲ್ಲ. ಕರ್ನಾಟಕದ ಘನತೆ-ಗೌರವಗಳನ್ನು ಪಠ್ಯಪುಸ್ತಕದಲ್ಲಿಯೂ ಉಳಿಸಿಕೊಂಡು ಹೋಗುತ್ತೇವೆ ಎಂದು ಸ್ಪಷ್ಟಪಡಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT