ಸಿಎಂ ಬೊಮ್ಮಾಯಿ 
ರಾಜ್ಯ

ಪಠ್ಯಪುಸ್ತಕ ಪರಿಷ್ಕರಣೆ ವಿಚಾರದಲ್ಲಿ ಸರ್ಕಾರ ಮುಕ್ತ, ಕರ್ನಾಟಕ, ದೇಶ ಕಟ್ಟುವ ಕೆಲಸ ಮಾಡಿದವರಿಗೆ ಗೌರವ: ಸಿಎಂ ಬೊಮ್ಮಾಯಿ

ಹಲವಾರು ಸಾಹಿತಿಗಳು, ಮಾಜಿ ಪ್ರಧಾನಿ ದೇವೇಗೌಡರು, ಇತರೆ ಹಿರಿಯರು, ಸ್ವಾಮೀಜಿಗಳು ಪಠ್ಯಪುಸ್ತಕ ಪರಿಷ್ಕರಣೆ ಕುರಿತು ಹೇಳಿರುವ ಸಲಹೆ-ಸೂಚನೆಗಳು, ಮನವಿಗಳನ್ನು ತರಿಸಿಕೊಂಡು ಯಾವ ಬದಲಾವಣೆಗಳನ್ನು ಮಾಡಬೇಕೋ ಸರ್ಕಾರ ಮುಕ್ತವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬೆಂಗಳೂರು: ಹಲವಾರು ಸಾಹಿತಿಗಳು, ಮಾಜಿ ಪ್ರಧಾನಿ ದೇವೇಗೌಡರು, ಇತರೆ ಹಿರಿಯರು, ಸ್ವಾಮೀಜಿಗಳು ಪಠ್ಯಪುಸ್ತಕ ಪರಿಷ್ಕರಣೆ ಕುರಿತು ಹೇಳಿರುವ ಸಲಹೆ-ಸೂಚನೆಗಳು, ಮನವಿಗಳನ್ನು ತರಿಸಿಕೊಂಡು ಯಾವ ಬದಲಾವಣೆಗಳನ್ನು ಮಾಡಬೇಕೋ ಸರ್ಕಾರ ಮುಕ್ತವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪಠ್ಯಪುಸ್ತಕ ಪರಿಷ್ಕರಣೆ ವಿಚಾರವನ್ನು ಸರ್ಕಾರ ಪ್ರತಿಷ್ಠೆಯಾಗಿ ತೆಗೆದುಕೊಂಡಿಲ್ಲ. ಈಗಾಗಲೇ ವೆಬ್ ಸೈಟ್ ಲ್ಲಿ ಹಾಕಿದ್ದು, ಆಕ್ಷೇಪವಿದ್ಧರೆ ಪರಿಗಣನೆಗೆ ತೆಗೆದುಕೊಳ್ಳುತ್ತೇವೆ. ಭಾರತವನ್ನು, ಕರ್ನಾಟಕವನ್ನು ಕಟ್ಟಲು ಶ್ರಮಿಸಿರುವಂತಹ ಹಿರಿಯರು, ರಾಜ-ಮಹಾರಾಜರು, ಸಾಹಿತಿಗಳು, ಕಲಾವಿದರು ಇವರ ಬಗ್ಗೆ ಅಪಾರವಾದ ಗೌರವ, ಯಾವುದೇ ಕಾರಣಕ್ಕೂ ಅವರ ಗೌರವಕ್ಕೆ ಚ್ಯುತಿ ತರುವ ಕೆಲಸ ಸರ್ಕಾರ ಮಾಡುವುದಿಲ್ಲ. ಕರ್ನಾಟಕದ ಘನತೆ-ಗೌರವಗಳನ್ನು ಪಠ್ಯಪುಸ್ತಕದಲ್ಲಿಯೂ ಉಳಿಸಿಕೊಂಡು ಹೋಗುತ್ತೇವೆ ಎಂದು ಸ್ಪಷ್ಟಪಡಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT