ಸಿಎಂ ಬೊಮ್ಮಾಯಿ 
ರಾಜ್ಯ

ಪಠ್ಯಪುಸ್ತಕ ಪರಿಷ್ಕರಣೆ ವಿಚಾರದಲ್ಲಿ ಸರ್ಕಾರ ಮುಕ್ತ, ಕರ್ನಾಟಕ, ದೇಶ ಕಟ್ಟುವ ಕೆಲಸ ಮಾಡಿದವರಿಗೆ ಗೌರವ: ಸಿಎಂ ಬೊಮ್ಮಾಯಿ

ಹಲವಾರು ಸಾಹಿತಿಗಳು, ಮಾಜಿ ಪ್ರಧಾನಿ ದೇವೇಗೌಡರು, ಇತರೆ ಹಿರಿಯರು, ಸ್ವಾಮೀಜಿಗಳು ಪಠ್ಯಪುಸ್ತಕ ಪರಿಷ್ಕರಣೆ ಕುರಿತು ಹೇಳಿರುವ ಸಲಹೆ-ಸೂಚನೆಗಳು, ಮನವಿಗಳನ್ನು ತರಿಸಿಕೊಂಡು ಯಾವ ಬದಲಾವಣೆಗಳನ್ನು ಮಾಡಬೇಕೋ ಸರ್ಕಾರ ಮುಕ್ತವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬೆಂಗಳೂರು: ಹಲವಾರು ಸಾಹಿತಿಗಳು, ಮಾಜಿ ಪ್ರಧಾನಿ ದೇವೇಗೌಡರು, ಇತರೆ ಹಿರಿಯರು, ಸ್ವಾಮೀಜಿಗಳು ಪಠ್ಯಪುಸ್ತಕ ಪರಿಷ್ಕರಣೆ ಕುರಿತು ಹೇಳಿರುವ ಸಲಹೆ-ಸೂಚನೆಗಳು, ಮನವಿಗಳನ್ನು ತರಿಸಿಕೊಂಡು ಯಾವ ಬದಲಾವಣೆಗಳನ್ನು ಮಾಡಬೇಕೋ ಸರ್ಕಾರ ಮುಕ್ತವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪಠ್ಯಪುಸ್ತಕ ಪರಿಷ್ಕರಣೆ ವಿಚಾರವನ್ನು ಸರ್ಕಾರ ಪ್ರತಿಷ್ಠೆಯಾಗಿ ತೆಗೆದುಕೊಂಡಿಲ್ಲ. ಈಗಾಗಲೇ ವೆಬ್ ಸೈಟ್ ಲ್ಲಿ ಹಾಕಿದ್ದು, ಆಕ್ಷೇಪವಿದ್ಧರೆ ಪರಿಗಣನೆಗೆ ತೆಗೆದುಕೊಳ್ಳುತ್ತೇವೆ. ಭಾರತವನ್ನು, ಕರ್ನಾಟಕವನ್ನು ಕಟ್ಟಲು ಶ್ರಮಿಸಿರುವಂತಹ ಹಿರಿಯರು, ರಾಜ-ಮಹಾರಾಜರು, ಸಾಹಿತಿಗಳು, ಕಲಾವಿದರು ಇವರ ಬಗ್ಗೆ ಅಪಾರವಾದ ಗೌರವ, ಯಾವುದೇ ಕಾರಣಕ್ಕೂ ಅವರ ಗೌರವಕ್ಕೆ ಚ್ಯುತಿ ತರುವ ಕೆಲಸ ಸರ್ಕಾರ ಮಾಡುವುದಿಲ್ಲ. ಕರ್ನಾಟಕದ ಘನತೆ-ಗೌರವಗಳನ್ನು ಪಠ್ಯಪುಸ್ತಕದಲ್ಲಿಯೂ ಉಳಿಸಿಕೊಂಡು ಹೋಗುತ್ತೇವೆ ಎಂದು ಸ್ಪಷ್ಟಪಡಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Geneva ಸಭೆಯಲ್ಲಿ ಭಾರತದ ವಿರುದ್ಧ ಟೀಕೆ; ‘ರಾಜಕೀಯ ಪ್ರೇರಿತ ಹೇಳಿಕೆಗಳ ಒಪ್ಪಲ್ಲ’ ಎಂದ MEA, ವಿಶ್ವಸಂಸ್ಥೆ ಸಮಿತಿ ವಿರುದ್ಧ ಕಿಡಿ..!

'ವಿರೋಧವಿದ್ದರೂ ಮೋಹನ್ ಭಾಗವತ್ ಅಮೆರಿಕಕ್ಕೆ ಯಾಕೆ ಹೋದ್ರು? ಮಹಾರಾಷ್ಟ್ರ ಕಾಂಗ್ರೆಸ್ ಶಾಸಕ ನಾನಾ ಪಟೋಲೆ ಪ್ರಶ್ನೆ!

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!