ಸಂಗ್ರಹ ಚಿತ್ರ 
ರಾಜ್ಯ

ದೇವಾಲಯ ವಿಚಾರಕ್ಕೆ ಬೆಳಗಾವಿಯಲ್ಲಿ ಭುಗಿಲೆದ್ದ ಹಿಂಸಾಚಾರ: ಓರ್ವನ ಹತ್ಯೆ, ಹಲವು ವಾಹನಗಳಿಗೆ ಬೆಂಕಿ

ತಾಲೂಕಿನ ಗೌಂಡವಾಡದಲ್ಲಿ ದೇವಸ್ಥಾನ ವಿಚಾರಕ್ಕೆ ಸಂಬಂಧಿಸಿದಂತೆ ಶನಿವಾರ ತಡರಾತ್ರಿ ಓರ್ವ ವ್ಯಕ್ತಿಯ ಕೊಲೆಯಾಗಿದ್ದು, ಗ್ರಾಮದಲ್ಲಿ ಘರ್ಷಣೆ ಸಂಭವಿಸಿದೆ. ಈ ವೇಳೆ ನಡೆದ ಹಿಂಸಾಚಾರದಲ್ಲಿ ಹಲವು ವಾಹನಗಳಿಗೆ ಬೆಂಕಿ ಹಚ್ಚಲಾಗಿದ್ದು, ಕಲ್ಲು ತೂರಾಟ ನಡೆದಿದೆ ಎಂದು ತಿಳಿದುಬಂದಿದೆ.

ಬೆಳಗಾವಿ: ತಾಲೂಕಿನ ಗೌಂಡವಾಡದಲ್ಲಿ ದೇವಸ್ಥಾನ ವಿಚಾರಕ್ಕೆ ಸಂಬಂಧಿಸಿದಂತೆ ಶನಿವಾರ ತಡರಾತ್ರಿ ಓರ್ವ ವ್ಯಕ್ತಿಯ ಕೊಲೆಯಾಗಿದ್ದು, ಗ್ರಾಮದಲ್ಲಿ ಘರ್ಷಣೆ ಸಂಭವಿಸಿದೆ. ಈ ವೇಳೆ ನಡೆದ ಹಿಂಸಾಚಾರದಲ್ಲಿ ಹಲವು ವಾಹನಗಳಿಗೆ ಬೆಂಕಿ ಹಚ್ಚಲಾಗಿದ್ದು, ಕಲ್ಲು ತೂರಾಟ ನಡೆದಿದೆ ಎಂದು ತಿಳಿದುಬಂದಿದೆ. 

ಸತೀಶ್ ಪಾಟೀಲ ಹತ್ಯೆಯಾದ ವ್ಯಕ್ತಿಯಾಗಿದ್ದಾರೆ. ದೇವಸ್ಥಾನಕ್ಕೆ ವಿಚಾರಕ್ಕೆ ಸಂಬಂಧಿಸಿದಂತೆ ಉಂಟಾದ ಗಲಾಟೆಯಲ್ಲಿ ಇವರನ್ನು ಹತ್ಯೆ ಮಾಡಲಾಗಿದ್ದು, ಹತ್ಯೆ ಬಳಿಕ ಘರ್ಷಣೆ ಭುಗಿಲೆದ್ದಿದೆ. 

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 15 ಮಂದಿಯನ್ನು ವಶಕ್ಕೆ ಪಡೆದಿದ್ದು, ಶಾಂತಿ ಸುವ್ಯವಸ್ಥೆ ಕಾಪಾಡಲು 4 ಕೆಎಸ್ಆರ್'ಪಿ ತುಕಡಿಗಳನ್ನು ನಿಯೋಜನೆ ಮಾಡಲಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West Asia conflict effect: LPG ಕೊರತೆ ತೀವ್ರ; ಮನೆಗಳಲ್ಲಿ PNG, ಹೋಟೆಲ್ ಗಳು ಕಲ್ಲಿದ್ದಲು ಬಳಕೆ ಮಾಡುವಂತೆ ಕೇಂದ್ರ ಸರ್ಕಾರ ಸಲಹೆ

Strait of Hormuz: 'ಹೌದು.. ನಮ್ಮ ಆಪ್ತ ರಾಷ್ಟ್ರ'... ಭಾರತದ ನೌಕೆಗಳಿಗೆ ಅನುಮತಿ ಕುರಿತು ಇರಾನ್ ರಾಯಭಾರಿ ಹೇಳಿಕೆ!

West Asia conflict: ಇರಾನ್ ಉದ್ವಿಗ್ನತೆ ನಡುವೆಯೂ Hormuz ಜಲಸಂಧಿಯಿಂದ ಸುರಕ್ಷಿತವಾಗಿ ಬಂದ ಭಾರತ ಧ್ವಜ ಹೊತ್ತ ಹಡಗು!

Video: 'ನಿಂಗಿದು ಬೇಕಿತ್ತಾ ಮಗನೇ..': ಬಾಲ್ ಕೊಡಲು ಹೋಗಿ ರನೌಟ್ ಆದ ಪಾಕ್ ಮಾಜಿ ನಾಯಕ, ಕೆರಳಿ ಕೆಂಡವಾದ Salman Agha

West Asia conflict: ಮಸ್ಕತ್‌ನಲ್ಲಿ ಡ್ರೋನ್ ದಾಳಿ, ಭಾರತ ಮೂಲದ ಇಬ್ಬರ ಸಾವು

SCROLL FOR NEXT