ದಾವಣಗೆರೆ ಸ್ಮಾರ್ಟ್ ಸಿಟಿ ಲಿಮಿಟೆಡ್ 
ರಾಜ್ಯ

ದಾವಣಗೆರೆ ಸ್ಮಾರ್ಟ್ ಸಿಟಿ ಲಿಮಿಟೆಡ್ ಗೆ ನಗರ ಸಾರಿಗೆ ಶ್ರೇಷ್ಠತೆಯ ಪ್ರಶಸ್ತಿ

ಸುರಕ್ಷತೆ ಮತ್ತು ಭದ್ರತಾ ವ್ಯವಸ್ಥೆ ಮತ್ತು ದಾಖಲೆಗಳ ನಿರ್ವಹಣೆಯ ಪರಿಣಾಮಕಾರಿ ಅನುಷ್ಠಾನಕ್ಕೆ ದಾವಣಗೆರೆ ಸ್ಮಾರ್ಟ್ ಸಿಟಿ ಲಿಮಿಟೆಡ್‌ಗೆ "ನಗರ ಸಾರಿಗೆಯಲ್ಲಿ ಶ್ರೇಷ್ಠತೆಯ ಪ್ರಶಸ್ತಿ" ಲಭಿಸಿದೆ ಎಂದು ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ ಪ್ರಕಟಣೆ ತಿಳಿಸಿದೆ.

ದಾವಣಗೆರೆ: ಸುರಕ್ಷತೆ ಮತ್ತು ಭದ್ರತಾ ವ್ಯವಸ್ಥೆ ಮತ್ತು ದಾಖಲೆಗಳ ನಿರ್ವಹಣೆಯ ಪರಿಣಾಮಕಾರಿ ಅನುಷ್ಠಾನಕ್ಕೆ ದಾವಣಗೆರೆ ಸ್ಮಾರ್ಟ್ ಸಿಟಿ ಲಿಮಿಟೆಡ್‌ಗೆ "ನಗರ ಸಾರಿಗೆಯಲ್ಲಿ ಶ್ರೇಷ್ಠತೆಯ ಪ್ರಶಸ್ತಿ" ಲಭಿಸಿದೆ ಎಂದು ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ ಪ್ರಕಟಣೆ ತಿಳಿಸಿದೆ.

ಈ ವಿಭಾಗದಲ್ಲಿ ಪ್ರಶಸ್ತಿ ಪಡೆದ ಕರ್ನಾಟಕದ ಏಕೈಕ ನಗರ ದಾವಣಗೆರೆಯಾಗಿದೆ. ಯುಎಂಐ ಸಮ್ಮೇಳನದಲ್ಲಿ ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಮತ್ತು ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ರಾಜ್ಯ ಸಚಿವ ಕೌಶಲ್ ಕಿಶೋರ್ ಅವರು ಪ್ರಶಸ್ತಿಯನ್ನು ನೀಡಲಿದ್ದಾರೆ ಎಂದು ವಿಶೇಷ ಕರ್ತವ್ಯ ಅಧಿಕಾರಿ (ಯುಟಿ) ಮತ್ತು ಪದನಿಮಿತ್ತ ಜಂಟಿ ಕಾರ್ಯದರ್ಶಿ ಜೈದೀಪ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನವೆಂಬರ್ 6 ರಂದು ಕೊಚ್ಚಿಯ ಬೋಲ್ಗಟ್ಟಿ ದ್ವೀಪದಲ್ಲಿ ನಡೆಯಲಿದೆ.

ನಗರದಾದ್ಯಂತ 248 ಎಚ್‌ಡಿ ಸಿಸಿಟಿವಿ ಅಳವಡಿಕೆ, 23 ಜಂಕ್ಷನ್‌ಗಳಲ್ಲಿ ಸಿಗ್ನಲ್ ಲೈಟಿಂಗ್ ಮತ್ತು ಇಂಟೆಲಿಜೆಂಟ್ ಟ್ರಾನ್ಸಿಟ್ ಮ್ಯಾನೇಜ್‌ಮೆಂಟ್ ಸಿಸ್ಟಂ ಅಳವಡಿಕೆ, ತಾಂತ್ರಿಕ ಉನ್ನತೀಕರಣ ಪ್ರಶಸ್ತಿಗೆ ಪಾತ್ರವಾಗಿದೆ ಎಂದು ಡಿಎಸ್‌ಸಿಎಲ್‌ನ ಎಂಡಿ ರವೀಂದ್ರ ಬಿ ಮಲ್ಲಾಪುರ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT