ಪ್ರಧಾನಿ ಮೋದಿ ಮತ್ತು ಎಚ್ ಡಿ ದೇವೇಗೌಡ 
ರಾಜ್ಯ

ಸಂಸತ್​ ಆವರಣದಲ್ಲಿ ಕೆಂಪೇಗೌಡ ಪುತ್ಥಳಿ ನಿರ್ಮಾಣಕ್ಕೆ ಮಾಜಿ ಪ್ರಧಾನಿ ದೇವೇಗೌಡ ಆಗ್ರಹ: ಪ್ರಧಾನಿ ಮೋದಿಗೆ ಪತ್ರ

ಸಂಸತ್​ ಭವನದ ಆವರಣದಲ್ಲಿ ನಾಡಪ್ರಭು ಕೆಂಪೇಗೌಡರ ಕಂಚಿನ ಪುತ್ಥಳಿ ಸ್ಥಾಪಿಸುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಮಾಜಿ ಪ್ರಧಾನಿ ಹೆಚ್​.ಡಿ.ದೇವೇಗೌಡ ಮನವಿ ಮಾಡಿದ್ದಾರೆ.

ಬೆಂಗಳೂರು: ಸಂಸತ್​ ಭವನದ ಆವರಣದಲ್ಲಿ ನಾಡಪ್ರಭು ಕೆಂಪೇಗೌಡರ ಕಂಚಿನ ಪುತ್ಥಳಿ ಸ್ಥಾಪಿಸುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಮಾಜಿ ಪ್ರಧಾನಿ ಹೆಚ್​.ಡಿ.ದೇವೇಗೌಡ ಮನವಿ ಮಾಡಿದ್ದಾರೆ.

ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ಏರ್ಪೋರ್ಟ್​​​ನಲ್ಲಿ ಕೆಂಪೇಗೌಡರ 108 ಅಡಿಯ ಪ್ರತಿಮೆ (Kempegowda statue) ನಿರ್ಮಾಣವಾಗಿದ್ದು, ನವೆಂಬರ್​ 11 ರಂದು ಉದ್ಘಾಟನೆಯಾಗಲಿದೆ. ಇದರ ಬೆನ್ನಲ್ಲೇ ಸಂಸತ್​ ಭವನದ ಆವರಣದಲ್ಲಿ ಕೆಂಪೇಗೌಡರ ಕಂಚಿನ ಪುತ್ಥಳಿ ಸ್ಥಾಪಿಸುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಗೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಮನವಿ ಮಾಡಿಕೊಂಡಿದ್ದಾರೆ. 

ಈ ಕುರಿತು ಪತ್ರವೊಂದನ್ನು ಬರೆದಿರುವ ಅವರು, 'ಕೆಂಪೇಗೌಡರು 16ನೇ ಶತಮಾನದಲ್ಲಿ ಬೆಂಗಳೂರು ನಗರವನ್ನು ಸ್ಥಾಪಿಸಿದರು. ಶತಮಾನಗಳ ಹಿಂದೆ ಅವರು ಬಿತ್ತಿದ ಬೀಜಗಳು ಇಂದು ಜಾಗತಿಕವಾಗಿ ಪ್ರಸಿದ್ಧವಾದ ಮಹಾನಗರವಾಗಿ ಅರಳಿವೆ. ಅದು ನಾವೆಲ್ಲರೂ ಹೆಮ್ಮೆಪಡುತ್ತೇವೆ. ಸಂಸತ್​ ಭವನದ ಆವರಣದಲ್ಲಿ ಕೆಂಪೇಗೌಡರ ಕಂಚಿನ ಪುತ್ಥಳಿ ಸ್ಥಾಪಿಸುವಂತೆ ದೇವೇಗೌಡ ಅವರು ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

Indre Nemdiyag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

SCROLL FOR NEXT