ಶಿವಮೂರ್ತಿ ಮುರುಘಾ ಶರಣರು 
ರಾಜ್ಯ

ಮುರುಘಾ ಶ್ರೀಗಳ ವಿರುದ್ಧ ಹೇಳಿಕೆ ನೀಡಲು ಸಂತ್ರಸ್ತೆಗೆ ಪ್ರಚೋದನೆ: ಇಬ್ಬರ ಬಂಧನ

ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಎರಡನೇ ಪೋಕ್ಸೊ ಪ್ರಕರಣ ದಾಖಲಿಸಲು ಸಂತ್ರಸ್ತರೊಬ್ಬರ ಮೇಲೆ ಪ್ರಭಾವ ಬೀರಿದ ಆರೋಪದ ಮೇಲೆ ಮುರುಘಾ ಮಠದ ಮಾಜಿ ಆಡಳಿತಾಧಿಕಾರಿ ಎಸ್.ಕೆ.ಬಸವರಾಜನ್ ಹಾಗೂ ಅಥಣಿಯ ಶಿಕ್ಷಕ ಬಸವರಾಜೇಂದ್ರ ಅವರನ್ನು ಜಿಲ್ಲಾ ಪೊಲೀಸರು ಗುರುವಾರ ಬಂಧನಕ್ಕೊಳಪಡಿಸಿದ್ದಾರೆ.

ಚಿತ್ರದುರ್ಗ: ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಎರಡನೇ ಪೋಕ್ಸೊ ಪ್ರಕರಣ ದಾಖಲಿಸಲು ಸಂತ್ರಸ್ತರೊಬ್ಬರ ಮೇಲೆ ಪ್ರಭಾವ ಬೀರಿದ ಆರೋಪದ ಮೇಲೆ ಮುರುಘಾ ಮಠದ ಮಾಜಿ ಆಡಳಿತಾಧಿಕಾರಿ ಎಸ್.ಕೆ.ಬಸವರಾಜನ್ ಹಾಗೂ ಅಥಣಿಯ ಶಿಕ್ಷಕ ಬಸವರಾಜೇಂದ್ರ ಅವರನ್ನು ಜಿಲ್ಲಾ ಪೊಲೀಸರು ಗುರುವಾರ ಬಂಧನಕ್ಕೊಳಪಡಿಸಿದ್ದಾರೆ.

ಮುರುಘಾ ಸ್ವಾಮೀಜಿ ವಿರುದ್ಧ ದೂರು ನೀಡುವಂತೆ ಸಂತ್ರಸ್ತ ಬಾಲಕಿಗೆ ಶಿಕ್ಷಕ ಬಸವರಾಜೇಂದ್ರ ಎಂಬಾತ ಪ್ರಚೋಜನೆ ನೀಡಿದ ಆಡಿಯೋವೊಂದು ವಾರಗ್ ಆಗಿತ್ತು. ಈ ಸಂಬಂಧ ತನಿಖೆ ಕೈಗೊಂಡ ಪೊಲೀಸರು ಎಸ್'ಜೆಎಂ ವಿದ್ಯಪೀಠದಲ್ಲಿ ಶಿಕ್ಷಕನಾಗಿ ಕಾರ್ಯನಿರ್ವಹಿಸಿದ್ದ ಅಥಣಿ ಮೂಲದ ಬಸವರಾಜೇಂದ್ರನನ್ನು ಬಂಧನಕ್ಕೊಳಪಡಿಸಿದ್ದಾರೆ.

ಆಡಿಯೋ ಕ್ಲಿಪ್‌ನಲ್ಲಿ, ಬಸವರಾಜೇಂದ್ರ ಅಪ್ರಾಪ್ತ ಸಂತ್ರಸ್ತೆಗೆ ಕರೆ ಮಾಡಿ ಪ್ರಕರಣ ದಾಖಲಿಸುವಂತೆ ಮನವಿ ಮಾಡಿದ್ದು, ಆಕೆ ಆರಂಭದಲ್ಲಿ ನಿರಾಕರಿಸಿದ್ದಾಳೆ. ಆದರೆ, ನಂತರ ಪ್ರಕರಣ ದಾಖಲಿಸಿದ್ದಾಳೆ. ಆಕೆ ನೀಡಿದ ದೂರಿನ ಆಧಾರದ ಮೇರೆಗೆ ಎರಡನೇ ಪೋಕ್ಸೋ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods|ಮೃತರ ಸಂಖ್ಯೆ 165ಕ್ಕೆ ಏರಿಕೆ; ನಾಪತ್ತೆಯಾದವರಲ್ಲಿ 133 ಮಂದಿ ಭಾರತೀಯರು

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!