ರಸ್ತೆ ದುರಸ್ತಿ ಮಾಡಿದ ಸ್ವಯಂಸೇವಕರು 
ರಾಜ್ಯ

ದಾವಣಗೆರೆ: ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಕಾಯದೆ ರಾತ್ರೋರಾತ್ರಿ ಪಾಲಿಕೆ ಮುಂಭಾಗದ ಹೊಂಡಗುಂಡಿ ಮುಚ್ಚಿದ ಸ್ವಯಂಸೇವಕರು

ಈ ವರ್ಷ ಮಳೆ ಹೆಚ್ಚಾಗಿ ರಾಜಧಾನಿ ಬೆಂಗಳೂರಿನ ಬಹುತೇಕ ಭಾಗಗಳಲ್ಲಿ ಡಾಮರು ರಸ್ತೆ ಕಿತ್ತುಹೋಗಿ ಹೊಂಡ-ಗುಂಡಿ ಬಿದ್ದು ಅನೇಕ ಅನಾಹುತಗಳು ಸಂಭವಿಸಿದೆ. ಹಾಳಾಗಿರುವ ರಸ್ತೆಗಳನ್ನು ರಿಪೇರಿ ಮಾಡಲು ಹೊರಟಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಮತ್ತೆ ಮಳೆರಾಯನ ಕಾಟ ಎದುರಾಗಿದೆ. 

ದಾವಣಗೆರೆ:ಈ ವರ್ಷ ಮಳೆ ಹೆಚ್ಚಾಗಿ ರಾಜಧಾನಿ ಬೆಂಗಳೂರಿನ ಬಹುತೇಕ ಭಾಗಗಳಲ್ಲಿ ಡಾಮರು ರಸ್ತೆ ಕಿತ್ತುಹೋಗಿ ಹೊಂಡ-ಗುಂಡಿ ಬಿದ್ದು ಅನೇಕ ಅನಾಹುತಗಳು ಸಂಭವಿಸಿದೆ. ಹಾಳಾಗಿರುವ ರಸ್ತೆಗಳನ್ನು ರಿಪೇರಿ ಮಾಡಲು ಹೊರಟಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಮತ್ತೆ ಮಳೆರಾಯನ ಕಾಟ ಎದುರಾಗಿದೆ. 

ಬೆಂಗಳೂರಿನ ಮಲ್ಲೇಶ್ವರದಲ್ಲಿ ದ್ವಿಚಕ್ರ ವಾಹನದಲ್ಲಿ ಸಂಚರಿಸುತ್ತಿದ್ದ ವೇಳೆ ಹೊಂಡ ಬಿದ್ದ ರಸ್ತೆಯಿಂದ ಸ್ವಲ್ಪದರಲ್ಲಿಯೇ ಪ್ರಾಣಾಪಾಯದಿಂದ ಪಾರಾದ ದಂಪತಿ ನಂತರ ತಾವೇ ಮಣ್ಣು ತಂದು ಹೊಂಡ ಬಿದ್ದಲ್ಲಿಗೆ ಹಾಕಿ ಸರಿ ಮಾಡಿ ಹೋಗಿದ್ದರು. ಈ ವಿಡಿಯೊ ವ್ಯಾಪಕವಾಗಿ ವೈರಲ್ ಆಗಿತ್ತು.

ದಾವಣಗೆರೆಯಲ್ಲಿ ಕೂಡ ಸ್ವಯಂಸೇವಕರು ಇಂತಹ ಕೆಲಸ ಮಾಡಿದ್ದಾರೆ. ದಾವಣಗೆರೆ ನಗರ ಪಾಲಿಕೆಯನ್ನು ಕಾಯದೆ, ಜನಪ್ರತಿನಿಧಿಗಳಿಗೆ ಕಾಯದೆ ತಾವೇ ರಾತ್ರಿ ಹೊತ್ತು ಜಲ್ಲಿಕಲ್ಲು, ಸಿಮೆಂಟ್ ಹಾಕಿ ಹೊಂಡವನ್ನು ಮುಚ್ಚಿದರು. 

ನಿನ್ನೆ ರಾತ್ರಿ ದಾವಣಗೆರೆ ನಗರ ಪಾಲಿಕೆಯ ಎದುರು ಕಾರ್ಯಕರ್ತರು ತಮ್ಮ ಸ್ವಂತ ಹಣ ಮತ್ತು ಇತರ ವಸ್ತುಗಳನ್ನು ಸಂಗ್ರಹಿಸಿ ಹೊಂಡಗಳನ್ನು ಮುಚ್ಚುವ ಕೆಲಸ ಮಾಡುವುದನ್ನು ನೋಡಬಹುದು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT