ಸಾಂದರ್ಭಿಕ ಚಿತ್ರ 
ರಾಜ್ಯ

ಕೋಲಾರ: 2 ವರ್ಷದ ಮಗಳನ್ನು ಕೆರೆಯಲ್ಲಿ ಮುಳುಗಿಸಿ ಕೊಂದು ಟೆಕ್ಕಿ ಆತ್ಮಹತ್ಯೆ

30 ವರ್ಷದ ಟೆಕ್ಕಿಯೊಬ್ಬರು ತನ್ನ ಎರಡು ವರ್ಷದ ಮಗಳನ್ನು ಕೋಲಾರ ಜಿಲ್ಲೆಯ ಕೆಂದಟ್ಟಿ ಕೆರೆಯಲ್ಲಿ ಮುಳುಗಿಸಿ ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಕೋಲಾರದಲ್ಲಿ ನಡೆದಿದೆ.

ಕೋಲಾರ: 30 ವರ್ಷದ ಟೆಕ್ಕಿಯೊಬ್ಬರು ತನ್ನ ಎರಡು ವರ್ಷದ ಮಗಳನ್ನು ಕೋಲಾರ ಜಿಲ್ಲೆಯ ಕೆಂದಟ್ಟಿ ಕೆರೆಯಲ್ಲಿ ಮುಳುಗಿಸಿ ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಕೋಲಾರದಲ್ಲಿ ನಡೆದಿದೆ.

ಮಂಗಳವಾರ ಸಂಜೆಯಿಂದ ಕೆರೆಯ ಬಳಿ ಕಾರು ನಿಂತಿರುವುದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ವಿಷಯ ತಿಳಿಸಿದರು ಎಸ್ಪಿ ಡಿ ದೇವರಾಜ್ ಬುಧವಾರ ಹೇಳಿದ್ದಾರೆ. ಇತ್ತೀಚೆಗೆ ರಾಹುಲ್ ತಮ್ಮ ಮನೆಯಲ್ಲಿ ಚಿನ್ನಾಭರಣ ಕಳ್ಳತನವಾಗಿದೆ ಎಂದು ಬಾಗಲೂರು ಪೊಲೀಸ್ ಠಾಣೆಗೆ  ದೂರು ನೀಡಿದ್ದರು. ಪದೇ-ಪದೇ ಪೊಲೀಸ್ ಠಾಣೆಗೆ ಹೋಗಿ ವಿಚಾರಿಸಿ ಬರುತ್ತಿದ್ದರು. ಪೊಲೀಸರು ದೂರಿನ ಅನ್ವಯ ತನಿಖೆ ನಡೆಸಿದಾಗ, ಮನೆಯಲ್ಲಿ ಇದ್ದ ಒಡವೆಯನ್ನು ರಾಹುಲ್ ತಾನೇ ಕದ್ದುಅಡವಿಟ್ಟು, ಬಳಿಕ ಕಳ್ಳತನದ ನಾಟಕವಾಡಿ ಸುಳ್ಳು ದೂರು ನೀಡಿದ್ದ ವಿಚಾರ ತಿಳಿದು ಬಂದಿದೆ.

ಇದರಿಂದ ಪೊಲೀಸರು ರಾಹುಲ್ ಮೇಲೆ ಕೋಪಗೊಂಡು ಠಾಣೆಗೆ ಬರುವಂತೆ ತಾಕೀತು ಮಾಡಿದ್ದಾರೆ. ಮನೆಗೂ ಬಂದು ಹೇಳಿ ಹೋಗಿದ್ದಾರೆ. ಇದೇ ವಿಚಾರಕ್ಕೆ ಭಯ ಪಟ್ಟು ರಾಹುಲ್ ಏನಾದ್ರೂ ಮಾಡಿಕೊಂಡಿರಬಹುದು ಎನ್ನುವ ಶಂಕೆ ವ್ಯಕ್ತವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT