ಧರ್ಮಣ್ಣ ದೊಡ್ಡಮನಿ 
ರಾಜ್ಯ

ಗಂಭೀರ ಸ್ಥಿತಿಯಲ್ಲಿ ಬಿಜೆಪಿ ಮುಖಂಡ ಧರ್ಮಣ್ಣ ದೊಡ್ಡಮನಿ, ಬೆಂಗಳೂರಿಗೆ ಏರ್ ಲಿಫ್ಟ್ 

ಅಪಘಾತದಲ್ಲಿ ಗಾಯಗೊಂಡು ಗಂಭೀರ ಸ್ಥಿತಿಯಲ್ಲಿದ್ದ ಬಿಜೆಪಿ ಮುಖಂಡ ಹಾಗೂ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ಅಧ್ಯಕ್ಷ ಧರ್ಮಣ್ಣ ದೊಡ್ಡಮನಿ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಶುಕ್ರವಾರ ಕಲಬುರಗಿಯಿಂದ ಬೆಂಗಳೂರಿಗೆ ವಿಶೇಷ್ ಏರ್ ಅಂಬುಲೆನ್ಸ್ ಮೂಲಕ ಏರ್ ಲಿಫ್ಟ್ ಮಾಡಲಾಯಿತು.

ಕಲಬುರಗಿ:  ಅಪಘಾತದಲ್ಲಿ ಗಾಯಗೊಂಡು ಗಂಭೀರ ಸ್ಥಿತಿಯಲ್ಲಿದ್ದ ಬಿಜೆಪಿ ಮುಖಂಡ ಹಾಗೂ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ಅಧ್ಯಕ್ಷ ಧರ್ಮಣ್ಣ ದೊಡ್ಡಮನಿ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಶುಕ್ರವಾರ ಕಲಬುರಗಿಯಿಂದ ಬೆಂಗಳೂರಿಗೆ ವಿಶೇಷ್ ಏರ್ ಅಂಬುಲೆನ್ಸ್ ಮೂಲಕ ಏರ್ ಲಿಫ್ಟ್ ಮಾಡಲಾಯಿತು.

ನಗರದ ಖಾಸಗಿ ಆಸ್ಪತ್ರೆಯಿಂದ ಜಿರೋ ಟ್ರಾಫಿಕ್ ವ್ಯವಸ್ಥೆ ಮಾಡಿ, ವಿಮಾನ ನಿಲ್ದಾಣಕ್ಕೆ ಕರೆದೊಯ್ಯಲಾಯಿತು. ಅಲ್ಲಿಂದ ಬೆಂಗಳೂರಿನ ಎಚ್ ಎಎಲ್ ವಿಮಾನ ನಿಲ್ದಾಣದಲ್ಲಿ ಇಳಿದು, ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದಕ್ಕೂ ಮುನ್ನ  ಧರ್ಮಣ್ಣ ದೊಡ್ಡಮನಿ ಚಿಕಿತ್ಸೆ ಪಡೆಯುತ್ತಿದ್ದ ಕಲಬುರಗಿಯ ಖಾಸಗಿ‌ ಆಸ್ಪತ್ರೆಗೆ ಸಂಸದ ಸಂಸದ ಉಮೇಶ್ ಜಿ ಜಾಧವ್ ಭೇಟಿ ನೀಡಿದ್ದು, ಆರೋಗ್ಯದ ವಿವರಣೆ ಪಡೆದಿದ್ದಾಗಿ ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

SCROLL FOR NEXT