ಗೋಪಾಲಸ್ವಾಮಿ ಆನೆ 
ರಾಜ್ಯ

ಕಾಡಾನೆ ಜೊತೆ ಕಾದಾಟದಲ್ಲಿ ಗಾಯಗೊಂಡಿದ್ದ ದಸರಾ ಆನೆ ಗೋಪಾಲಸ್ವಾಮಿ ಸಾವು

ಕಾಡಾನೆ ಜೊತೆ ಕಾದಾಟದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ದಸರಾ ಆನೆ ಗೋಪಾಲಸ್ವಾಮಿ ಬುಧವಾರ ಮೃತಪಟ್ಟಿದೆ.

ಮೈಸೂರು: ಕಾಡಾನೆ ಜೊತೆ ಕಾದಾಟದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ದಸರಾ ಆನೆ ಗೋಪಾಲಸ್ವಾಮಿ ಬುಧವಾರ ಮೃತಪಟ್ಟಿದೆ.

ನಾಗರಹೊಳೆ ಮತ್ತಿಗೋಡು ಆನೆ ಶಿಬಿರದಲ್ಲಿದ್ದ ಗೋಪಾಲಸ್ವಾಮಿ ಆನೆ ಮಂಗಳವಾರ ಕಾಡಿಗೆ ಮೇಯಲು ಹೋಗಿದ್ದಾಗ ಕಾಡಾನೆ ಜೊತೆಗೆ ಕಾದಾಟ ನಡೆಸಿ, ಗಂಭೀರವಾಗಿ ಗಾಯಗೊಂಡಿತ್ತು. ಚಿಕಿತ್ಸೆ ಫಲಕಾರಿಯಾಗದೆ  ಇಂದು ಸಾವನ್ನಪ್ಪಿರುವುದಾಗಿ ವರದಿಯಾಗಿದೆ.

ಈ ಬಾರಿಯ ದಸರಾದಲ್ಲಿ ಮರದ ಅಂಬಾರಿ ಹೊತ್ತಿದ್ದ ಗೋಪಾಲಸ್ವಾಮಿ 14 ಬಾರಿ ದಸರಾ ಮಹೋತ್ಸವದಲ್ಲಿ ಭಾಗಿಯಾಗಿತ್ತು. ಅಲ್ಲದೇ, ಹುಲಿ, ಕಾಡಾನೆ ಸೆರೆ ಕಾರ್ಯಾಚರಣೆಗೆ ಅರಣ್ಯ ಇಲಾಖೆ ಸಿಬ್ಬಂದಿ ಗೋಪಾಲಸ್ವಾಮಿ ಆನೆಯನ್ನು ಬಳಸುತ್ತಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT