ಸಾಂದರ್ಭಿಕ ಚಿತ್ರ 
ರಾಜ್ಯ

ಗದಗ: ಕಾರು ತೊಳೆಯಲೆಂದು ಮಲಪ್ರಭಾ ಕಾಲುವೆಗೆ ಹೋಗಿದ್ದ ಇಬ್ಬರು ಯುವಕರು ನೀರು ಪಾಲು

ಪಟ್ಟಣದ ಯುವಕರಿಬ್ಬರು ಮಂಗಳವಾರ ಸವದತ್ತಿ ಮಾರ್ಗದಲ್ಲಿನ ಮಲಪ್ರಭಾ ಮುಖ್ಯ ಕಾಲುವೆಯಲ್ಲಿ (ನರಗುಂದ ಬ್ಲಾಕ್) ಕಾರು ತೊಳೆಯಲು ಹೋದ ಯುವಕರು ಕಾಲುವೆಯಲ್ಲಿ ಕೊಚ್ಚಿಕೊಂಡು ಹೋಗಿದ್ದು, ಬುಧವಾರವಾದರೂ ಪತ್ತೆಯಾಗಿಲ್ಲ.

ನರಗುಂದ: ಪಟ್ಟಣದ ಯುವಕರಿಬ್ಬರು ಮಂಗಳವಾರ ಸವದತ್ತಿ ಮಾರ್ಗದಲ್ಲಿನ ಮಲಪ್ರಭಾ ಮುಖ್ಯ ಕಾಲುವೆಯಲ್ಲಿ (ನರಗುಂದ ಬ್ಲಾಕ್) ಕಾರು ತೊಳೆಯಲು ಹೋದ ಯುವಕರು ಕಾಲುವೆಯಲ್ಲಿ ಕೊಚ್ಚಿಕೊಂಡು ಹೋಗಿದ್ದು, ಬುಧವಾರವಾದರೂ ಪತ್ತೆಯಾಗಿಲ್ಲ.

ಕಾಲುವೆ ಪಾಲಾದ ಯುವಕರು ಪಟ್ಟಣದ ಸಿದ್ದನಬಾವಿ ಓಣಿಯ ಅರುಣ ಚನ್ನಪ್ಪ ಪಡೆಸೂರ (27), ಹಾಲಬಾವಿ ಕೆರೆ ಓಣಿಯ ಹನಮಂತ ನರಸಪ್ಪ ಮಜ್ಜಗಿ (20) ಎಂದು ಗುರುತಿಸಲಾಗಿದೆ.

ಮಂಗಳವಾರ ಸಾಯಂಕಾಲ ಕಾರು ತೊಳೆಯಲು ಕಾಲುವೆಗೆ ಇಳಿದಿದ್ದರು. ನೀರು ರಭಸದಿಂದ ಹರಿಯುತ್ತಿದ್ದರಿಂದ ಕೊಚ್ಚಿಕೊಂಡು ಹೋದರು ಎಂದು ತಿಳಿದು ಬಂದಿದೆ. ತಕ್ಷಣ ಕಾಲುವೆ ಅಧಿಕಾರಿಗಳಿಗೆ ಸುದ್ದಿ ಮುಟ್ಟಿಸಿದರೂ ನೀರು ಕಡಿಮೆ ಮಾಡಲಿಲ್ಲ ಎಂದು ನಾಗರಿಕರು ಆಕ್ರೋಶ ವ್ಯಕ್ತಪಡಿಸಿದರು.

ಕಾರು ತೊಳೆಯಲು ನೀರು ತರಲೆಂದು ಇಳಿದ ವೇಳೆ ಒಬ್ಬಾತ ಜಾರಿ ಬಿದ್ದು, ಇನ್ನೊಬ್ಬ ಆತನ ರಕ್ಷಣೆಗೆಂದು ಹೋಗಿ ನೀರು ಪಾಲಾಗಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ. ಯುವಕರ ಪತ್ತೆಗಾಗಿ ಅಗ್ನಿ ಶಾಮಕ ಸಿಬ್ಬಂದಿ ಹಾಗೂ ಪೊಲೀಸ್ ಸಿಬ್ಬಂದಿ ಶೋಧ ಕಾರ್ಯ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ಸಿಎಂ ಸ್ಥಾನಕ್ಕೆ ರಾಜೀನಾಮೆ?, ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

SCROLL FOR NEXT