ವೈದ್ಯರಾದ ಶಶಿಕಲಾ-ಐಶ್ವರ್ಯ 
ರಾಜ್ಯ

ರಾಮನಗರ: ಬಾಣಂತಿ ಡಿಸ್ಚಾರ್ಜ್ ಗೆ ಲಂಚಕ್ಕೆ ಬೇಡಿಕೆ ಇಟ್ಟಿದ್ದ ವೈದ್ಯರಾದ ಶಶಿಕಲಾ, ಐಶ್ವರ್ಯ ಅಮಾನತು

ಬಾಣಂತಿಯನ್ನು ಡಿಸ್ಚಾರ್ಜ್ ಮಾಡಲು 6000 ಲಂಚ ಕೇಳಿದ್ದ ರಾಮನಗರ ಜಿಲ್ಲೆ ಬಿಡದಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಲ್ಲಿ ಒಬ್ಬರಾಗಿರುವ ಪ್ರಸೂತಿ ತಜ್ಞೆ ಡಾ. ಶಶಿಕಲಾ ಹಾಗೂ ಡಾ. ಐಶ್ವರ್ಯರನ್ನು ಅಮಾನತು ಮಾಡಲಾಗಿದೆ.

ರಾಮನಗರ: ಬಾಣಂತಿಯನ್ನು ಡಿಸ್ಚಾರ್ಜ್ ಮಾಡಲು 6000 ಲಂಚ ಕೇಳಿದ್ದ ರಾಮನಗರ ಜಿಲ್ಲೆ ಬಿಡದಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಲ್ಲಿ ಒಬ್ಬರಾಗಿರುವ ಪ್ರಸೂತಿ ತಜ್ಞೆ ಡಾ. ಶಶಿಕಲಾ ಹಾಗೂ ಡಾ. ಐಶ್ವರ್ಯರನ್ನು ಅಮಾನತು ಮಾಡಲಾಗಿದೆ.

ಬಾಣಂತಿ ರೂಪ ಎಂಬುವರ ಡಿಸ್ಚಾರ್ಚ್ ಮಾಡಲು ವೈದ್ಯರು ಲಂಚಕ್ಕೆ ಬೇಡಿಕೆ ಇಟ್ಟಿದ್ದ ವಿಡಿಯೋ ವೈರಲ್ ಆಗಿತ್ತು. ಈ ಹಿನ್ನೆಲೆಯಲ್ಲಿ ಇಬ್ಬರನ್ನು ಅಮಾನತು ಮಾಡಲಾಗಿದೆ. ಇನ್ನು ವಿಡಿಯೋದಲ್ಲಿ ಮತ್ತೋಬ್ಬ ವೈದ್ಯನ ಹೆಸರು ಉಲ್ಲೇಖವಾಗಿರುವುದರಿಂದ ಆ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ ಎಂದು ರಾಮನಗರ ಡಿಎಚ್ಒ ಕಾಂತರಾಜು ಹೇಳಿದ್ದಾರೆ. 

ಬಿಡದಿಯ ನಿಂಗೇಗೌಡ ದೊಡ್ಡಿಯ ಮಂಜಪ್ಪ ಅವರು ತಮ್ಮ ಪತ್ನಿ ರೂಪ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದರು. ರೂಪ ವಾರದ ಹಿಂದೆ ಮಗುವಿಗೆ ಜನ್ಮ ನೀಡಿದ್ದರು. ಹೀಗಾಗಿ ಡಿಸ್ಚಾರ್ಜ್ ಮಾಡುವಂತೆ ವೈದ್ಯರ ಬಳಿ ಕೇಳಿದಾಗ ಶಶಿಕಲಾ ಅವರು 6 ಸಾವಿರ ರೂಪಾಯಿ ಕೊಡುವಂತೆ ಬೇಡಿಕೆ ಇಟ್ಟಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಗೆ ರೂ.10 ಕೋಟಿ: ಸುರಂಗ ರಸ್ತೆ ಯೋಜನೆಯಿಂದ 'ಸಸ್ಯೋದ್ಯಾನ'ದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ- ಡಿಕೆ ಶಿವಕುಮಾರ್

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

SCROLL FOR NEXT