ಶೋಭಾ ಕರಂದ್ಲಾಜೆ 
ರಾಜ್ಯ

ಮಂಗಳೂರು ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಶಾರೀಕ್ ಇಸಿಸ್ ನಿಂದ ತರಬೇತಿ ಪಡೆದಿದ್ದ: ಶೋಭಾ ಕರಂದ್ಲಾಜೆ

ಇತ್ತೀಚೆಗೆ ನಡೆದ ಮಂಗಳೂರು ಸ್ಫೋಟದ ಪ್ರಮುಖ ಶಂಕಿತ ಮೊಹಮ್ಮದ್ ಶಾರಿಕ್ ಇಸ್ಲಾಮಿಕ್ ಸ್ಟೇಟ್ ಆಫ್ ಇರಾನ್ ಆ್ಯಂಡ್ ಇರಾಕ್ ಉಗ್ರ ಸಂಘಟನೆಯಿಂದ ತರಬೇತಿ ಪಡೆದಿದ್ದ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವೆ ಹಾಗೂ ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ಬೆಂಗಳೂರು: ಇತ್ತೀಚೆಗೆ ನಡೆದ ಮಂಗಳೂರು ಸ್ಫೋಟದ ಪ್ರಮುಖ ಶಂಕಿತ ಮೊಹಮ್ಮದ್ ಶಾರಿಕ್ ಇಸ್ಲಾಮಿಕ್ ಸ್ಟೇಟ್ ಆಫ್ ಇರಾನ್ ಆ್ಯಂಡ್ ಇರಾಕ್ ಉಗ್ರ ಸಂಘಟನೆಯಿಂದ ತರಬೇತಿ ಪಡೆದಿದ್ದ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವೆ ಹಾಗೂ ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರತ ವಿರೋಧಿ ಗೀಚುಬರಹ ಪ್ರಕರಣದಲ್ಲಿ ತೀವ್ರ ತನಿಖೆ ನಡೆಯದ ಕಾರಣ ಜಾಮೀನಿನ ಮೇಲೆ ಆತ ಹೊರಬಂದಿದ್ದಾನೆ ಎಂದು ಹೇಳಿದರು.

ಶಾರಿಕ್ ಇಸಿಸ್‌ನಿಂದ ತರಬೇತಿ ಪಡೆದಿದ್ದ ಮತ್ತು ಕದ್ರಿ ಮಂಜುನಾಥ್ ದೇವಸ್ಥಾನ ಮತ್ತು ಈ ಪ್ರದೇಶಗಳಲ್ಲಿನ ಇತರ ದೇವಾಲಯಗಳು, ಮುಖಂಡರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲು ಪ್ರಯತ್ನಿಸುತ್ತಿದ್ದ ಎಂದು ತಿಳಿಸಿದರು.

ಶಾರಿಕ್‌ಗೆ ಇಸಿಸ್‌ನಿಂದ ತರಬೇತಿ ನೀಡಲಾಗಿದ್ದು, ತರಬೇತಿ ಬಳಿಕ ಇತರೆ ಯುವಕರಿಗೆ ತರಬೇತಿ ನೀಡಿದ್ದಾನೆ ಎಂದರು.

ಇದೇ ವೇಳೆ ರಾಷ್ಟ್ರೀಯ ತನಿಖಾ ಸಂಸ್ಥೆಯೊಂದಿಗೆ ಸಹಕರಿಸುವಂತೆ ಸ್ಥಳೀಯ ಪೊಲೀಸರಿಗೆ ಮನವಿ ಮಾಡಿದ ಅವರು, ಕಳೆದ ಮೂರು ತಿಂಗಳಿನಿಂದ ಮಂಗಳೂರಿನಲ್ಲಿ ಎನ್‌ಐಎ ಸಕ್ರಿಯವಾಗಿದೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

'China isn't afraid': ಅಮೆರಿಕದ ಶೇ.100 ರಷ್ಟು ಸುಂಕದ ಬಗ್ಗೆ ಚೀನಿಯರ ಪ್ರತಿಕ್ರಿಯೆ!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

SCROLL FOR NEXT