ಟ್ಯಾಂಕರ್ ಡಿಕ್ಕಿಯಾಗಿ ಬೈಕ್ ನಲ್ಲಿದ್ದವರು ಸಾವು 
ರಾಜ್ಯ

ಟ್ಯಾಂಕರ್ ಡಿಕ್ಕಿ: ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಸಾವು

ಟ್ಯಾಂಕರ್​​ ಡಿಕ್ಕಿಯಾಗಿ ಬೈಕ್​ನಲ್ಲಿದ್ದ ಮೂವರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಕೈನಡು ಗ್ರಾಮದ ಬಳಿ ನಡೆದಿದೆ. ಟ್ಯಾಂಕರ್​ ಡಿಕ್ಕಿಯಾಗಿ ಒಂದೇ ಬೈಕಿನಲ್ಲಿ ತೆರಳುತ್ತಿದ್ದ ಒಂದೇ ಗ್ರಾಮದ ಮೂವರು ಮೃತಪಟ್ಟಿದ್ದಾರೆ. 

ಚಿತ್ರದುರ್ಗ: ಟ್ಯಾಂಕರ್​​ ಡಿಕ್ಕಿಯಾಗಿ ಬೈಕ್​ನಲ್ಲಿದ್ದ ಮೂವರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಕೈನಡು ಗ್ರಾಮದ ಬಳಿ ನಡೆದಿದೆ. ಟ್ಯಾಂಕರ್​ ಡಿಕ್ಕಿಯಾಗಿ ಒಂದೇ ಬೈಕಿನಲ್ಲಿ ತೆರಳುತ್ತಿದ್ದ ಒಂದೇ ಗ್ರಾಮದ ಮೂವರು ಮೃತಪಟ್ಟಿದ್ದಾರೆ. 

ಮೃತಪಟ್ಟವರನ್ನು ಕೈನಡು ಗ್ರಾಮದ ನಿವಾಸಿಗಳಾದ ಉಜ್ಜೀರಪ್ಪ(38), ರವಿಕುಮಾರ್(29), ಗಿರೀಶ್(23) ಎಂದು ಗುರುತಿಸಲಾಗಿದೆ. ಹೊಸದುರ್ಗದಿಂದ ಕೈನಡು ಗ್ರಾಮಕ್ಕೆ ತೆರಳುವ ವೇಳೆ ಅಪಘಾತ ಸಂಭವಿಸಿದ್ದು ಶ್ರೀರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ?

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

ಅಯೋಧ್ಯೆಯಲ್ಲಿ ಮತ್ತೊಂದು 'ನಿಗೂಢ' ಸ್ಫೋಟ: ಸಾವಿನ ಸಂಖ್ಯೆ 6ಕ್ಕೆ ಏರಿಕೆ, Video Viral

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

SCROLL FOR NEXT