112 ಸಹಾಯವಾಣಿ ಕುರಿತ ಜಾಗೃತಿ 
ರಾಜ್ಯ

ಬೆಂಗಳೂರು: 112 ಪೊಲೀಸ್ ಸಹಾಯವಾಣಿಗೆ ಚಾಲನೆ 

ಯಾವುದೇ ರೀತಿಯ ಅಪರಾಧ ಕೃತ್ಯಗಳು, ಕಾನೂನು ಬಾಹಿರ ಚಟುವಟಿಕೆಗಳು ನಡೆದರೆ ಕೆಲವೇ ನಿಮಿಷಗಳಲ್ಲಿ ಸ್ಥಳಕ್ಕೆ ಪೊಲೀಸರು ಧಾವಿಸಿ ಕ್ರಮ ಕೈಗೊಳ್ಳುವ 112 ಪೊಲೀಸ್ ಸಹಾಯವಾಣಿಗೆ ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಇಂದು ಚಾಲನೆ ನೀಡಿದರು.

ಬೆಂಗಳೂರು: ಯಾವುದೇ ರೀತಿಯ ಅಪರಾಧ ಕೃತ್ಯಗಳು, ಕಾನೂನು ಬಾಹಿರ ಚಟುವಟಿಕೆಗಳು ನಡೆದರೆ ಕೆಲವೇ ನಿಮಿಷಗಳಲ್ಲಿ ಸ್ಥಳಕ್ಕೆ ಪೊಲೀಸರು ಧಾವಿಸಿ ಕ್ರಮ ಕೈಗೊಳ್ಳುವ 112 ಪೊಲೀಸ್ ಸಹಾಯವಾಣಿಗೆ ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಇಂದು ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, ಸಹಾಯವಾಣಿಗೆ ಕರೆ ಮಾಡಿ ಸಮಸ್ಯೆ ವಿವರಿಸಿದರೆ, ನಗರದ ಯಾವುದೇ ಭಾಗಕ್ಕೆ 15 ನಿಮಿಷದಲ್ಲಿ ಸಿಬ್ಬಂದಿ ಭೇಟಿ ನೀಡಿ, ಸಮಸ್ಯೆ ಬಗೆಹರಿಸುತ್ತಾರೆ. ತುರ್ತು ಸಮಯದಲ್ಲಿ 112ಕ್ಕೆ ಕರೆ ಮಾಡಿ ಎಂದು ಮನವಿ ಮಾಡಿದರು.

ಸಹಾಯವಾಣಿ 112 ಜನಪ್ರಿಯವಾಗುವಂತೆ ಮಾಡಲು ಹಲವು ರೀತಿಯ ಪ್ರಚಾರ ಚಟುವಟಿಕೆ ನಡೆಸಲಾಗುವುದು, ನಗರದಲ್ಲಿ ಸಂಚರಿಸುವ ಎಲ್ಲ ಬಿಎಂಟಿಸಿ  ಬಸ್ ಗಳಲ್ಲಿ 112 ಪೊಲೀಸ್ ಸಹಾಯವಾಣಿ ಬಗ್ಗೆ ಸ್ಟೀಕರ್ ಹಾಕಿ ಜಾಗೃತಿ ಮೂಡಿಸಲಾಗುವುದು ಎಂದು ಹೇಳಿದರು.

ಡಿಜಿ ಐಜಿಪಿ ಪ್ರವೀಣ್ ಸೂದ್ ಮಾತನಾಡಿ, ನಗರ ಕಮಿಷನರ್ ಆಗಿದ್ದಾಗ ಸಹಾಯವಾಣಿ ಕಾರ್ಯಕ್ಷಮತೆ ಹೆಚ್ಚಿಸಲು ಹಲವು ಕ್ರಮ ತೆಗೆದುಕೊಂಡಿದ್ದಾಗಿ ತಿಳಿಸಿದರು. 
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!

ಬೆಂಗಳೂರು: ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ, ಹೇರ್ ಸ್ಟೈಲಿಸ್ಟ್ ಸಾವು; Video

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!