112 ಸಹಾಯವಾಣಿ ಕುರಿತ ಜಾಗೃತಿ 
ರಾಜ್ಯ

ಬೆಂಗಳೂರು: 112 ಪೊಲೀಸ್ ಸಹಾಯವಾಣಿಗೆ ಚಾಲನೆ 

ಯಾವುದೇ ರೀತಿಯ ಅಪರಾಧ ಕೃತ್ಯಗಳು, ಕಾನೂನು ಬಾಹಿರ ಚಟುವಟಿಕೆಗಳು ನಡೆದರೆ ಕೆಲವೇ ನಿಮಿಷಗಳಲ್ಲಿ ಸ್ಥಳಕ್ಕೆ ಪೊಲೀಸರು ಧಾವಿಸಿ ಕ್ರಮ ಕೈಗೊಳ್ಳುವ 112 ಪೊಲೀಸ್ ಸಹಾಯವಾಣಿಗೆ ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಇಂದು ಚಾಲನೆ ನೀಡಿದರು.

ಬೆಂಗಳೂರು: ಯಾವುದೇ ರೀತಿಯ ಅಪರಾಧ ಕೃತ್ಯಗಳು, ಕಾನೂನು ಬಾಹಿರ ಚಟುವಟಿಕೆಗಳು ನಡೆದರೆ ಕೆಲವೇ ನಿಮಿಷಗಳಲ್ಲಿ ಸ್ಥಳಕ್ಕೆ ಪೊಲೀಸರು ಧಾವಿಸಿ ಕ್ರಮ ಕೈಗೊಳ್ಳುವ 112 ಪೊಲೀಸ್ ಸಹಾಯವಾಣಿಗೆ ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಇಂದು ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, ಸಹಾಯವಾಣಿಗೆ ಕರೆ ಮಾಡಿ ಸಮಸ್ಯೆ ವಿವರಿಸಿದರೆ, ನಗರದ ಯಾವುದೇ ಭಾಗಕ್ಕೆ 15 ನಿಮಿಷದಲ್ಲಿ ಸಿಬ್ಬಂದಿ ಭೇಟಿ ನೀಡಿ, ಸಮಸ್ಯೆ ಬಗೆಹರಿಸುತ್ತಾರೆ. ತುರ್ತು ಸಮಯದಲ್ಲಿ 112ಕ್ಕೆ ಕರೆ ಮಾಡಿ ಎಂದು ಮನವಿ ಮಾಡಿದರು.

ಸಹಾಯವಾಣಿ 112 ಜನಪ್ರಿಯವಾಗುವಂತೆ ಮಾಡಲು ಹಲವು ರೀತಿಯ ಪ್ರಚಾರ ಚಟುವಟಿಕೆ ನಡೆಸಲಾಗುವುದು, ನಗರದಲ್ಲಿ ಸಂಚರಿಸುವ ಎಲ್ಲ ಬಿಎಂಟಿಸಿ  ಬಸ್ ಗಳಲ್ಲಿ 112 ಪೊಲೀಸ್ ಸಹಾಯವಾಣಿ ಬಗ್ಗೆ ಸ್ಟೀಕರ್ ಹಾಕಿ ಜಾಗೃತಿ ಮೂಡಿಸಲಾಗುವುದು ಎಂದು ಹೇಳಿದರು.

ಡಿಜಿ ಐಜಿಪಿ ಪ್ರವೀಣ್ ಸೂದ್ ಮಾತನಾಡಿ, ನಗರ ಕಮಿಷನರ್ ಆಗಿದ್ದಾಗ ಸಹಾಯವಾಣಿ ಕಾರ್ಯಕ್ಷಮತೆ ಹೆಚ್ಚಿಸಲು ಹಲವು ಕ್ರಮ ತೆಗೆದುಕೊಂಡಿದ್ದಾಗಿ ತಿಳಿಸಿದರು. 
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

SCROLL FOR NEXT