ಸಾಂದರ್ಭಿಕ ಚಿತ್ರ 
ರಾಜ್ಯ

ಭಾರೀ ಮಳೆಗೆ ಮನೆ ಗೋಡೆ ಕುಸಿತ: ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿನಲ್ಲಿ ಮಗು ಸೇರಿ ಮೂವರು ಸಾವು

ದೀಪಾವಳಿ ಹಬ್ಬ ಹತ್ತಿರ ಬಂದರೂ ರಾಜ್ಯದಲ್ಲಿ ಮಳೆ ಕಡಿಮೆಯಾಗಿಲ್ಲ. ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ, ಅನಾಹುತ ಮುಂದುವರಿದಿದೆ.

ರಾಯಚೂರು : ದೀಪಾವಳಿ ಹಬ್ಬ ಹತ್ತಿರ ಬಂದರೂ ರಾಜ್ಯದಲ್ಲಿ ಮಳೆ ಕಡಿಮೆಯಾಗಿಲ್ಲ. ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ, ಅನಾಹುತ ಮುಂದುವರಿದಿದೆ.

ಭಾರೀ ಮಳೆಯಿಂದಾಗಿ ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿನ ಮನೆ ಗೋಡೆ ಕುಸಿದು ಮೂವರು ಮೃತಪಟ್ಟಿದ್ದಾರೆ. ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕುರ್ಡಿ ಗ್ರಾಮದಲ್ಲಿ ಇಂದು ಬೆಳಗಿನ ಜಾವ ಭಾರೀ ಮಳೆಯಿಂದಾಗಿ ಮನೆ ಗೋಡೆ ಕುಸಿದು ಮೂವರು ಮೃತಪಟ್ಟಿದ್ದು ಅವರನ್ನು 45 ವರ್ಷದ ಪರಮೇಶ್ 39 ವರ್ಷದ ಜಯಮ್ಮ ಹಾಗೂ ದಂಪತಿ ಪುತ್ರ 5 ವರ್ಷದ ಭರತ್ ಮೃತಪಟ್ಟ ದುರ್ದೈವಿಗಳು. ಮಾನ್ವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ರಾಯಚೂರು ಜಿಲ್ಲೆಯಲ್ಲಿ ಕಳೆದ ನಾಲ್ಕೈದು ದಿನಗಳಿಂದ ನಿರಂತರ ಮಳೆಯಾಗುತ್ತಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT