ಸಾಂದರ್ಭಿಕ ಚಿತ್ರ 
ರಾಜ್ಯ

ಶಿವಮೊಗ್ಗ: ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪದಲ್ಲಿ ಭೂಮಿ ಕಂಪಿಸಿದ ಅನುಭವ; ಭಾರೀ ಶಬ್ದಕ್ಕೆ ಬೆಚ್ಚಿಬಿದ್ದ ಜನ

ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಪಟ್ಟಣದಲ್ಲಿ ಭೂಮಿ ಕಂಪಿಸಿದ್ದು ಜನ ಆತಂಕಕ್ಕೆ ಒಳಗಾಗಿದ್ದಾರೆ. ಶಿರಾಳಕೊಪ್ಪ ಪಟ್ಟಣದ 3 ಕಿ.ಮೀ. ವ್ಯಾಪ್ತಿಯಲ್ಲಿ ಬೆಳಗಿನ ಜಾವ 3.55 ಸುಮಾರಿಗೆ ಭೂಮಿ ಕಂಪಿಸಿದ ಅನುಭವವಾಗಿದೆ.

ಶಿವಮೊಗ್ಗ: ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಪಟ್ಟಣದಲ್ಲಿ ಭೂಮಿ ಕಂಪಿಸಿದ್ದು ಜನ ಆತಂಕಕ್ಕೆ ಒಳಗಾಗಿದ್ದಾರೆ. ಶಿರಾಳಕೊಪ್ಪ ಪಟ್ಟಣದ 3 ಕಿ.ಮೀ. ವ್ಯಾಪ್ತಿಯಲ್ಲಿ ಬೆಳಗಿನ ಜಾವ 3.55 ಸುಮಾರಿಗೆ ಭೂಮಿ ಕಂಪಿಸಿದ ಅನುಭವವಾಗಿದೆ.

ಮೊದಲ ಸಲ ಜೋರಾಗಿ ಭೂಮಿ ಕಂಪಿಸಿದ ಅನುಭವ ಆಗಿದೆ, ಎರಡನೇ ಸಲ ಕಂಪಿಸಿದ ಪ್ರಮಾಣ ಕಡಿಮೆ ಎನ್ನಿಸಿದೆ. ಯಾವುದೇ, ಹಾನಿಯಾದ ಬಗ್ಗೆ ಇನ್ನೂ ವರದಿಯಾಗಿಲ್ಲ. 4.1 ರ ಪ್ರಮಾಣದಲ್ಲಿ ಭೂಮಿ ಹಂಪಿಸಿದೆ, ಶಿರಾಳಕೊಪ್ಪ ಪಟ್ಟಣದ 3 ಕಿ.ಮೀ ಸುತ್ತಳತೆಯಲ್ಲಿ ಭೂಕಂಪನ ಕೇಂದ್ರಿತವಾಗಿದೆ ಎಂದೂ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹರಿದಾಡುತ್ತಿದೆ. ಈ ಬಗ್ಗೆ ಭೂಗರ್ಭ ಶಾಸ್ತ್ರಜ್ಞರು ಸ್ಪಷ್ಟನೆ ನೀಡಬೇಕಾಗಿದೆ. ಭೂಕಂಪದ ಜೊತೆ ಜನರಿಗೆ ಭಾರಿ ಶಬ್ಧ ಕೇಳಿಸಿದೆ. ಇದರಿಂದ ಜನರಲ್ಲಿ ಆತಂಕ ಉಂಟಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT