ಪೊಲೀಸ್ 
ರಾಜ್ಯ

ಬಾಗಲಕೋಟೆ: ಹಿಂದೂ ಸಂಘಟನೆ ಕಾರ್ಯಕರ್ತರ ಮೇಲೆ ಹಲ್ಲೆ; ಬಾದಾಮಿ ಸಿಪಿಐ ಅಮಾನತು!

ಗಣೇಶ ವಿಸರ್ಜನೆ ವೇಳೆ ನಡೆದಿದ್ದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ್ದ ಬಾದಾಮಿ ಪೊಲೀಸ್ ಠಾಣೆಯ ಸಿಪಿಐ ಕರೆಪ್ಪ ಬನ್ನೆಯವರನ್ನು ಬಾಗಲಕೋಟೆ ಎಸ್ ಪಿ ಜಯಪ್ರಕಾಶ್ ಅಮಾನತು ಮಾಡಿದ್ದಾರೆ. 

ಬಾಗಲಕೋಟೆ: ಗಣೇಶ ವಿಸರ್ಜನೆ ವೇಳೆ ನಡೆದಿದ್ದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ್ದ ಬಾದಾಮಿ ಪೊಲೀಸ್ ಠಾಣೆಯ ಸಿಪಿಐ ಕರೆಪ್ಪ ಬನ್ನೆಯವರನ್ನು ಬಾಗಲಕೋಟೆ ಎಸ್ ಪಿ ಜಯಪ್ರಕಾಶ್ ಅಮಾನತು ಮಾಡಿದ್ದಾರೆ. 

ಸೆಪ್ಟೆಂಬರ್ 6ರಂದು ಕೆರೂರಿನಲ್ಲಿ ಗಣೇಶ್ ವಿಸರ್ಜನೆ ವೇಳೆ ಘರ್ಷಣೆ ನಡೆದಿತ್ತು. ಗಲಾಟೆ ಬಳಿಕ ಪೊಲೀಸರು ಹಿಂದೂ ಸಂಘಟನೆ ಕಾರ್ಯಕರ್ತರನ್ನು ಬಂಧಿಸಿ ಪೊಲೀಸ್ ಠಾಣೆಗೆ ಕರೆತಂದು ಚಿತ್ರಹಿಂಸೆ ನೀಡಿದ್ದರು ಎನ್ನಲಾಗಿದೆ. 

ಈ ಘಟನೆ ಬಳಿಕ ಜಗದೀಶ್ ಕಾರಂತ ನೇತೃತ್ವದಲ್ಲಿ ಹಿಂದೂ ಜಾಗರಣ ವೇದಿಕೆ ಸಿಪಿಐ ವಿರುದ್ಧ ಕೆರೂರು ಚಲೋ ನಡೆಸಿದ್ದರು. ಇದರ ಬೆನ್ನಲ್ಲೇ ಬಾಗಲಕೋಟೆ ಎಸ್ ಪಿ ಜಯಪ್ರಕಾಶ್ ಸಿಬಿಐ ಅನ್ನು ಅಮಾನತುಗೊಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT