ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ರಾಹುಲ್ ಗಾಂಧಿ 
ರಾಜ್ಯ

ಬಳ್ಳಾರಿ: ಭಾರತ್ ಜೋಡೋ ಯಾತ್ರೆ ವೇಳೆ ವಿದ್ಯುತ್ ಪ್ರವಹಿಸಿ ಐವರು ಕಾರ್ಯಕರ್ತರಿಗೆ ಗಾಯ, ಪರಿಹಾರ ಘೋಷಣೆ

ಕಾಂಗ್ರೆಸ್ ನ ಭಾರತ್ ಜೋಡೋ ಯಾತ್ರೆ ವೇಳೆ ಅವಘಡವೊಂದು ಸಂಭವಿಸಿದೆ. ಬಳ್ಳಾರಿ ಗ್ರಾಮಾಂತರ ಭಾಗದ ಮೋಕ ಎಂಬಲ್ಲಿ ನಡೆದ ‘ಜೋಡೋ’ಯಾತ್ರೆಯಲ್ಲಿ(Bharat Jodo Yatra) ಕಾರ್ಯಕರ್ತರಿಗೆ ಕರೆಂಟ್ ಶಾಕ್ ಹೊಡೆದಿದೆ. ಕಬ್ಬಿಣದ ಪೈಪ್​​ನಲ್ಲಿ ಬಾವುಟ ಹಿಡಿದು ಹೋಗುವಾಗ ಕಬ್ಬಿಣದ ಪೈಪ್​​ಗೆ​​ ವಿದ್ಯುತ್​ ತಂತಿ ತಗುಲಿ ಐವರು ಕಾಂಗ್ರೆಸ್ ಕಾರ್ಯಕರ್ತರಿಗೆ ಕರೆಂಟ್ ಶಾಕ್ ಹೊಡೆದಿದೆ.

ಬಳ್ಳಾರಿ: ಕಾಂಗ್ರೆಸ್ ನ ಭಾರತ್ ಜೋಡೋ ಯಾತ್ರೆ ವೇಳೆ ಅವಘಡವೊಂದು ಸಂಭವಿಸಿದೆ. ಬಳ್ಳಾರಿ ಗ್ರಾಮಾಂತರ ಭಾಗದ ಮೋಕ ಎಂಬಲ್ಲಿ ನಡೆದ ‘ಜೋಡೋ’ಯಾತ್ರೆಯಲ್ಲಿ(Bharat Jodo Yatra) ಕಾರ್ಯಕರ್ತರಿಗೆ ಕರೆಂಟ್ ಶಾಕ್ ಹೊಡೆದಿದೆ. ಕಬ್ಬಿಣದ ಪೈಪ್​​ನಲ್ಲಿ ಬಾವುಟ ಹಿಡಿದು ಹೋಗುವಾಗ ಕಬ್ಬಿಣದ ಪೈಪ್​​ಗೆ​​ ವಿದ್ಯುತ್​ ತಂತಿ ತಗುಲಿ ಐವರು ಕಾಂಗ್ರೆಸ್ ಕಾರ್ಯಕರ್ತರಿಗೆ ಕರೆಂಟ್ ಶಾಕ್ ಹೊಡೆದಿದೆ. 

ಕೂಡಲೇ ಕಾರ್ಯಕರ್ತರನ್ನು ಆ್ಯಂಬುಲೆನ್ಸ್​​​ನಲ್ಲಿ ಮೋಕಾ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಶಿಫ್ಟ್ ಮಾಡಲಾಯಿತು. ಆಸ್ಪತ್ರೆಗೆ ಶಾಸಕ ನಾಗೇಂದ್ರ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲ, ಕಾರ್ಯಧ್ಯಕ್ಷ ಸಲೀಂ ಆಹಮ್ಮದ್ ಭೇಟಿ ನೀಡಿ  ಆರೋಗ್ಯ ವಿಚಾರಿಸಿದ್ದಾರೆ. ನಾವೆಲ್ಲ ಆರೋಗ್ಯವಾಗಿದ್ದೇವೆ ಕರೆಂಟ್ ಹೊಡೆದದ್ದು ನಿಜ ಆದ್ರೇ‌ ಈಗ ಆರೋಗ್ಯವಾಗಿದ್ದೇವೆ ಎಂದು ಕರೆಂಟ್ ಹೊಡಿಸಿಕೊಂಡ ಕಾರ್ಯಕರ್ತ ಸ್ಪಷ್ಟನೆ ನೀಡಿದ್ದಾರೆ.

ವಿದ್ಯುತ್​ ಪ್ರವಹಿಸಿ ಗಾಯಗೊಂಡಿದ್ದ ಕಾರ್ಯಕರ್ತರಿಗೆ ಪರಿಹಾರ
ಇನ್ನು ವಿದ್ಯುತ್​ ಪ್ರವಹಿಸಿ ಗಾಯಗೊಂಡಿದ್ದ ಕಾರ್ಯಕರ್ತರಿಗೆ ರಾಹುಲ್ ಗಾಂಧಿ ಪರಿಹಾರ ಘೋಷಿಸಿದ್ದಾರೆ. ಆಸ್ಪತ್ರೆ ಭೇಟಿ ನೀಡಿದ್ದ ರಾಹುಲ್ ಗಾಂಧಿ ಗಾಯಾಳುಗಳ ಆರೋಗ್ಯ ವಿಚಾರಿಸಿ ಐವರು ಕಾರ್ಯಕರ್ತರಿಗೆ ತಲಾ 1 ಲಕ್ಷ ಪರಿಹಾರ ಘೋಷಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಂಚಿ ಪರೀಕ್ಷೆ ವಿವಾದ: ಬ್ಯಾರಿಕೇಡ್ ಮುರಿದು ವಿಧಾನಸೌಧದತ್ತ ನುಗ್ಗಿದ ವಿದ್ಯಾರ್ಥಿಗಳು! ಜಲಫಿರಂಗಿ ಬಳಸಿದ ಪೊಲೀಸರು, Video

'JDS ಪಾದಯಾತ್ರೆಯ ಬಂಡವಾಳ ಬಯಲು ಮಾಡಿದ ವಿಜಯೇಂದ್ರ': ಕಾಂಗ್ರೆಸ್​​ನಿಂದ ವಿಡಿಯೋ ಬಿಡುಗಡೆ!

ವಿದ್ಯಾರ್ಥಿಗಳ ಪ್ರತಿಭಟನೆಯ ಕುರಿತು ಚರ್ಚೆಗೆ ಅಮಿತ್ ಶಾ ಉತ್ತರಿಸುತ್ತಾರೆ, ಆದರೆ...: ಕಿರಣ್ ರಿಜಿಜು

ಅಮೃತ್ ಭಾರತ್ ಯೋಜನೆಗೆ ವೇಗದ ಕೊರತೆ? ಕರ್ನಾಟಕದ 61 ರೈಲು ನಿಲ್ದಾಣಗಳಲ್ಲಿ 12 ಮಾತ್ರ ಮೇಲ್ದರ್ಜೆಗೆ

D Boss ವಿರುದ್ಧ ಸ್ನೇಹಿತರೇ 'ಸಾಕ್ಷ್ಯ': ರೇಣುಕಾಸ್ವಾಮಿ ಚಡ್ಡಿ ಬಿಚ್ಚಿ ದರ್ಶನ್‌ ಹೊಡೆದಿದ್ದರು, ನೇಣು ಹಾಕೋ ಯತ್ನ- ಪ್ರದೋಷ್ ಸಲ್ಲಿಸಿದ ಅರ್ಜಿಯಲ್ಲಿ ಮತ್ತೇನಿದೆ?