ಪುರಶೋತ್ತಮ್ ಪ್ರಸಾದ್ 
ರಾಜ್ಯ

ತುಮಕೂರು: ಕೂಲಿ ಕೇಳಲು ಹೋಗಿದ್ದ ದಲಿತ ವ್ಯಕ್ತಿ ವಿರುದ್ಧ ಬಾಳೆಗೊನೆ ಕದ್ದ ಆರೋಪ; ಥಳಿತಕ್ಕೊಳಗಾಗಿದ್ದ ವ್ಯಕ್ತಿ ಸಾವು

ತಮ್ಮ ಜಮೀನಿನಲ್ಲಿದ್ದ ಬಾಳೆಗೊನೆಯನ್ನು ಕದ್ದ ಆರೋಪದ ಮೇಲೆ ಮಾಲೀಕರಿಂದ ಥಳಿತಕ್ಕೊಳಗಾಗಿದ್ದ ದಲಿತ ವ್ಯಕ್ತಿಯೊಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿರುವ ಘಟನೆ ಮಧುಗಿರಿ ತಾಲೂಕಿನ ಇಟಕ ದಿಬ್ಬನಹಳ್ಳಿ ಗ್ರಾಮದಲ್ಲಿ ನಡೆದಿದೆ.

ತುಮಕೂರು: ತಮ್ಮ ಜಮೀನಿನಲ್ಲಿದ್ದ ಬಾಳೆಗೊನೆಯನ್ನು ಕದ್ದ ಆರೋಪದ ಮೇಲೆ ಮಾಲೀಕರಿಂದ ಥಳಿತಕ್ಕೊಳಗಾಗಿದ್ದ ದಲಿತ ವ್ಯಕ್ತಿಯೊಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿರುವ ಘಟನೆ ಮಧುಗಿರಿ ತಾಲೂಕಿನ ಇಟಕ ದಿಬ್ಬನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಪುರುಷೋತ್ತಮ ಪ್ರಸಾದ್ (35) ಸಂತ್ರಸ್ತ ವ್ಯಕ್ತಿ. ಆರೋಪಿ ಕಾಳೇನಹಳ್ಳಿಯ ಬಾಲಾಜಿ ರೆಡ್ಡಿಯನ್ನು ಬಂಧಿಸಲಾಗಿದೆ.

ಸೆಪ್ಟೆಂಬರ್ 29 ರಂದು ಪ್ರಸಾದ್ ಅವರು ಬಾಳೆ ತೋಟದಲ್ಲಿ ಕೆಲಸ ಮಾಡಿದ್ದ ಕೂಲಿಯನ್ನು ಪಡೆಯಲೆಂದು ಆರೋಪಿಯ ಬಳಿಗೆ ಹೋಗಿದ್ದರು. ಈ ವೇಳೆ ಬಾಳೆಗೊನೆ ಕದ್ದಿದ್ದಾನೆ ಎಂಬ ಆರೋಪದ ಮೇಲೆ ಆರೋಪಿಗಳು ಇತರರೊಂದಿಗೆ ಸೇರಿ ಚಿತ್ರಹಿಂಸೆ ನೀಡಿ ಕೊಡಿಗೇನಹಳ್ಳಿ ಪೊಲೀಸರಿಗೆ ಒಪ್ಪಿಸಿದ್ದರು.

ಪೊಲೀಸರು ಸಂತ್ರಸ್ತನಿಗೆ ಚಿತ್ರಹಿಂಸೆ ನೀಡಿದ್ದಾರೆ ಎಂಬ ಕೆಲವು ದಲಿತ ವೇದಿಕೆಗಳ ಆರೋಪವನ್ನು ಎಸ್ಪಿ ರಾಹುಲ್ ಕುಮಾರ್ ಶಹಪುರವಾಡ್ ತಳ್ಳಿಹಾಕಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬೆಳಗಾವಿ: ಬೀದಿ ನಾಯಿಗಳ ಅಟ್ಟಹಾಸ, 2 ವರ್ಷದ ಬಾಲಕಿ ಮೇಲೆ ಭೀಕರ ದಾಳಿ

SCROLL FOR NEXT