ಸಾಂದರ್ಭಿಕ ಚಿತ್ರ 
ರಾಜ್ಯ

ಕರ್ನಾಟಕ: ಎರಡು ಅಂತಾರಾಜ್ಯ ಜಲ ಹಂಚಿಕೆ ಸಭೆ; ಗೋದಾವರಿ-ಕಾವೇರಿ ಸಂಪರ್ಕ ಯೋಜನೆ ಜಾರಿಗೆ ಸಹಮತ

ನೀರು ಹಂಚಿಕೆ ಸಂಬಂಧ ರಾಜ್ಯ ಸರ್ಕಾರ ತನ್ನ ಪಾಲುದಾರ ಇತರ ರಾಜ್ಯಗಳ ಜೊತೆಗೆ ಎರಡು ಉನ್ನತ ಮಟ್ಟದ ಸಭೆಗಳನ್ನು ನಡೆಸಿದೆ. ನಾಲ್ಕನೇ ಸಮಾಲೋಚನಾ ಸಭೆಯಲ್ಲಿ ಗೋದಾವರಿ(ಇಂಚಂಪ್ಲಿ)-ಕಾವೇರಿ (ಬೃಹತ್ ಅಣೆಕಟ್ಟು)ಸಂಪರ್ಕ ಯೋಜನೆ ಜಾರಿಗೆ ಸಹಮತಕ್ಕೆ ಬರಲಾಯಿತು.

ಬೆಂಗಳೂರು: ನೀರು ಹಂಚಿಕೆ ಸಂಬಂಧ ರಾಜ್ಯ ಸರ್ಕಾರ ತನ್ನ ಪಾಲುದಾರ ಇತರ ರಾಜ್ಯಗಳ ಜೊತೆಗೆ ಎರಡು ಉನ್ನತ ಮಟ್ಟದ ಸಭೆಗಳನ್ನು ನಡೆಸಿದೆ. ನಾಲ್ಕನೇ ಸಮಾಲೋಚನಾ ಸಭೆಯಲ್ಲಿ ಗೋದಾವರಿ(ಇಂಚಂಪ್ಲಿ)-ಕಾವೇರಿ (ಬೃಹತ್ ಅಣೆಕಟ್ಟು)ಸಂಪರ್ಕ ಯೋಜನೆ ಜಾರಿಗೆ ಸಹಮತಕ್ಕೆ ಬರಲಾಯಿತು.

ರಾಷ್ಟ್ರೀಯ ಜಲ ಅಭಿವೃದ್ಧಿ ಪ್ರಾಧಿಕಾರದ ಮಹಾ ನಿರ್ದೇಶಕ ಭೋಪಾಲ್ ಸಿಂಗ್, ಕರ್ನಾಟಕ, ತೆಲಂಗಾಣ, ಆಂಧ್ರ ಪ್ರದೇಶ, ತಮಿಳು ನಾಡು, ಮಹಾರಾಷ್ಟ್ರ, ಒಡಿಶಾ, ಚತ್ತೀಸ್ ಗಢ ಮತ್ತು ಮಧ್ಯ ಪ್ರದೇಶ ರಾಜ್ಯಗಳ ಅಧಿಕಾರಿಗಳು ಭಾಗವಹಿಸಿದ್ದರು.

141 ಟಿಎಂಸಿ ಅಡಿ ಗೋದಾವರಿ ಹೆಚ್ಚುವರಿ ನೀರನ್ನು ಕೃಷ್ಣಾ, ಕಾವೇರಿ ಮತ್ತು ಪೆನ್ನಾರ್ ಜಲಾನಯನ ಪ್ರದೇಶಗಳಿಗೆ ತಿರುಗಿಸಲು ಉದ್ದೇಶಿಸಿರುವ ಗೋದಾವರಿ-ಕಾವೇರಿ ಜೋಡಣೆ ಯೋಜನೆ ಅನುಷ್ಠಾನಕ್ಕೆ ಒಮ್ಮತಕ್ಕೆ ಬರಲು ಸಭೆ ನಡೆಸಲಾಯಿತು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ತುಂಗಭದ್ರಾ ಅಣೆಕಟ್ಟಿನಲ್ಲಿ ಹೂಳು ತೆಗೆಯಲು ಸಮತೋಲನ ಜಲಾಶಯ ನಿರ್ಮಿಸುವ ಕುರಿತು ಎರಡನೇ ಸಭೆ ನಡೆಯಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT