ಕರ್ನಾಟಕದಲ್ಲಿ ಪಾರ್ಶ್ವ ಸೂರ್ಯ ಗ್ರಹಣ 
ರಾಜ್ಯ

ಕರ್ನಾಟಕದಲ್ಲಿ ಪಾರ್ಶ್ವ ಸೂರ್ಯಗ್ರಹಣ ಗೋಚರ: ಬೆಂಗಳೂರು ಬಹುತೇಕ ಸ್ತಬ್ಧ

ದೀಪಾವಳಿ ಅಮಾವಾಸ್ಯೆ ದಿನ (ಅ.25) ರಂದು ಸೂರ್ಯ ಗ್ರಹಣ ಸಂಭವಿಸಿದ್ದು, ರಾಜ್ಯದ ಹಲವು ನಗರಗಳಲ್ಲಿ ಭಾಗಶಃ ಗ್ರಹಣ ಗೋಚರವಾಗಿದೆ. 

ಬೆಂಗಳೂರು: ದೀಪಾವಳಿ ಅಮಾವಾಸ್ಯೆ ದಿನ (ಅ.25) ರಂದು ಸೂರ್ಯ ಗ್ರಹಣ ಸಂಭವಿಸಿದ್ದು, ರಾಜ್ಯದ ಹಲವು ನಗರಗಳಲ್ಲಿ ಭಾಗಶಃ ಗ್ರಹಣ ಗೋಚರವಾಗಿದೆ. 
    
ಸಂಜೆ 5:12 ರ ವೇಳೆಯಲ್ಲಿ ಗೋಚರಿಸಿದ ಗ್ರಹಣಕ್ಕೆ ಸಂಜೆ 6 ಗಂಟೆ ವೇಳೆಗೆ ಸೂರ್ಯಾಸ್ತದೊಂದಿಗೆ ಮುಕ್ತಿ ದೊರೆಯಿತು.  ಗ್ರಹಣದ ಪರಿಣಾಮ ಬೆಂಗಳೂರು ಬಹುತೇಕ ಕಡೆ ಸ್ತಬ್ಧವಾಗಿ ಜನನಿಬಿಡ ರಸ್ತೆಗಳಲ್ಲಿ ಜನ ಹಾಗೂ ವಾಹನ ಸಂಚಾರ ವಿರಳವಾಗಿತ್ತು ವಿಶೇಷವಾಗಿತ್ತು. ಗ್ರಹಣದ ಪರಿಣಾಮವಾಗಿ ನಗರದಲ್ಲಿ ಬಹುತೇಕ ಅಂಗಡಿಗಳನ್ನು ಬಂದ್ ಮಾಡಲಾಗಿತ್ತು 

ಭಾರತದ ಹಲವೆಡೆ ಗ್ರಹಣ ಗೋಚರವಾಗಿದ್ದು, ಮೊದಲಿಗೆ ಅಮೃತಸರ​​ದಲ್ಲಿ ಸಂಜೆ 4 ಗಂಟೆ 19 ನಿಮಿಷಕ್ಕೆ ಗ್ರಹಣ ಗೋಚರವಾಯಿತು

ಸೂರ್ಯಗ್ರಹಣ ಹಿನ್ನೆಲೆ ರಾಜ್ಯದ ಹಲವು ದೇವಸ್ಥಾನಗಳನ್ನೂ ಸಹ ಬಂದ್​ ಮಾಡಲಾಗಿತ್ತು. ಗವಿಪುರಂನ ಗವಿಗಂಗಾಧರೇಶ್ವರ ದೇವಸ್ಥಾನ, ಶಿರಸಿ ಮಾರಿಕಾಂಬ, ಚಾಮುಂಡೇಶ್ವರಿ ದೇವಸ್ಥಾನ, ಧರ್ಮಸ್ಥಳದ ಮಂಜುನಾಥ ದೇವಸ್ಥಾನ, ಸವದತ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನಗಳನ್ನು ಬಂದ್ ಮಾಡಲಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT