ಎಸ್.ಕೆ.ಬಸವರಾಜನ್ 
ರಾಜ್ಯ

ಅತ್ಯಾಚಾರ ಯತ್ನ ಪ್ರಕರಣ: ಮಾಜಿ ಶಾಸಕ ಎಸ್.ಕೆ.ಬಸವರಾಜನ್ ದಂಪತಿಗೆ ಜಾಮೀನು

ಅತ್ಯಾಚಾರ ಯತ್ನ, ಕಿರುಕುಳ, ಮಕ್ಕಳ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ ಮುರುಘಾ ಮಠದ ಮಾಜಿ ಆಡಳಿತಾಧಿಕಾರಿ ಹಾಗೂ ಮಾಜಿ ಶಾಸಕ ಎಸ್.ಕೆ.ಬಸವರಾಜನ್ ಮತ್ತು ಅವರ ಪತ್ನಿ ಸೌಭಾಗ್ಯರಿಗೆ ಒಂದನೇ ಹೆಚ್ಚುವರಿ...

ಚಿತ್ರದುರ್ಗ: ಅತ್ಯಾಚಾರ ಯತ್ನ, ಕಿರುಕುಳ, ಮಕ್ಕಳ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ ಮುರುಘಾ ಮಠದ ಮಾಜಿ ಆಡಳಿತಾಧಿಕಾರಿ ಹಾಗೂ ಮಾಜಿ ಶಾಸಕ ಎಸ್.ಕೆ.ಬಸವರಾಜನ್ ಮತ್ತು ಅವರ ಪತ್ನಿ ಸೌಭಾಗ್ಯರಿಗೆ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ ಗುರುವಾರ ಜಾಮೀನು ಮಂಜೂರು ಮಾಡಿದೆ.

ಮುರುಘಾ ಮಠದ ಹಾಸ್ಟೆಲ್‌ ವಾರ್ಡನ್‌ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ದಾಖಲಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಕೋರಿ ಬಸವರಾಜನ್‌ ದಂಪತಿ ಪರ ವಕೀಲ ರಾಮಚಂದ್ರ ಅರ್ಜಿ ಸಲ್ಲಿಸಿದ್ದರು.

ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಧೀಶೆ ಅನಿತಾ ಕುಮಾರಿ ಅವರು ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿ ಆದೇಶಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

2013ರ ಅತ್ಯಾಚಾರ ಪ್ರಕರಣ: ‘Tehelka’ ಮಾಜಿ ಸಂಪಾದಕ ತರುಣ್ ತೇಜಪಾಲ್ ದೋಷಿ; ಬಾಂಬೆ ಹೈಕೋರ್ಟ್ ಮಹತ್ವದ ತೀರ್ಪು..!

FCRA: 'ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ, ಸಾಮಾನ್ಯ ಭಾರತೀಯರೇ ದೊಡ್ಡ ಬೆಲೆ ತೆರಬೇಕಾಗುತ್ತದೆ': Shashi Tharoor

"ಪ್ರಧಾನಿ ಮೋದಿಗೆ ಅಷ್ಟೊಂದು ತಲೆಬಾಗಬೇಡಿ": Instagram ಖಾತೆ ನಿರ್ಬಂಧ ಬೆನ್ನಲ್ಲೇ Meta ವಿರುದ್ಧ ಕೇಜ್ರಿವಾಲ್ ಆಕ್ರೋಶ..!

Video: ಮೈದಾನಕ್ಕೆ ಅಪ್ಪಳಿಸಿದ ಸಿಡಿಲು, ಫುಟ್ಬಾಲ್ ಆಟಗಾರ ದುರಂತ ಸಾವು, 12 ಮಂದಿಗೆ ಗಾಯ

'ನೋಡೋರ್ ಗಿಂತ ಆಡೋರ್ ಸಂಖ್ಯೆನೇ ಜಾಸ್ತಿ ಇದೆ': ಪ್ರೇಕ್ಷಕರೇ ಇಲ್ಲದೇ ಟೀಕೆಗೆ ಗುರಿಯಾದ Pakistan vs West Indies ಟೆಸ್ಟ್ ಪಂದ್ಯ!