ಎಸ್.ಕೆ.ಬಸವರಾಜನ್ 
ರಾಜ್ಯ

ಅತ್ಯಾಚಾರ ಯತ್ನ ಪ್ರಕರಣ: ಮಾಜಿ ಶಾಸಕ ಎಸ್.ಕೆ.ಬಸವರಾಜನ್ ದಂಪತಿಗೆ ಜಾಮೀನು

ಅತ್ಯಾಚಾರ ಯತ್ನ, ಕಿರುಕುಳ, ಮಕ್ಕಳ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ ಮುರುಘಾ ಮಠದ ಮಾಜಿ ಆಡಳಿತಾಧಿಕಾರಿ ಹಾಗೂ ಮಾಜಿ ಶಾಸಕ ಎಸ್.ಕೆ.ಬಸವರಾಜನ್ ಮತ್ತು ಅವರ ಪತ್ನಿ ಸೌಭಾಗ್ಯರಿಗೆ ಒಂದನೇ ಹೆಚ್ಚುವರಿ...

ಚಿತ್ರದುರ್ಗ: ಅತ್ಯಾಚಾರ ಯತ್ನ, ಕಿರುಕುಳ, ಮಕ್ಕಳ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ ಮುರುಘಾ ಮಠದ ಮಾಜಿ ಆಡಳಿತಾಧಿಕಾರಿ ಹಾಗೂ ಮಾಜಿ ಶಾಸಕ ಎಸ್.ಕೆ.ಬಸವರಾಜನ್ ಮತ್ತು ಅವರ ಪತ್ನಿ ಸೌಭಾಗ್ಯರಿಗೆ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ ಗುರುವಾರ ಜಾಮೀನು ಮಂಜೂರು ಮಾಡಿದೆ.

ಮುರುಘಾ ಮಠದ ಹಾಸ್ಟೆಲ್‌ ವಾರ್ಡನ್‌ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ದಾಖಲಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಕೋರಿ ಬಸವರಾಜನ್‌ ದಂಪತಿ ಪರ ವಕೀಲ ರಾಮಚಂದ್ರ ಅರ್ಜಿ ಸಲ್ಲಿಸಿದ್ದರು.

ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಧೀಶೆ ಅನಿತಾ ಕುಮಾರಿ ಅವರು ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿ ಆದೇಶಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

NEET ಭದ್ರತೆಗೆ ಆದ್ಯತೆ; ದೇಶಾದ್ಯಂತ Telegram app ತಾತ್ಕಾಲಿಕ ನಿಷೇಧ, ಕೇಂದ್ರದ ಆದೇಶ ಎತ್ತಿಹಿಡಿದ Delhi ಹೈಕೋರ್ಟ್..!

US-Iran ಒಪ್ಪಂದ ಬೆನ್ನಲ್ಲೇ Hormuzನಲ್ಲಿ ತೈಲ ಸಾಗಣೆ ಪುನರಾರಂಭ: ಲೆಬನಾನ್'ನಲ್ಲಿ ಮುಂದುವರೆದ ಉದ್ವಿಗ್ನತೆ, ಮಧ್ಯಪ್ರಾಚ್ಯ ಶಾಂತಿಗೆ ಕಂಟಕ..!

ಶತ್ರು ಮುಂದೆ ಶರಣಾಗುವ ಪ್ರಶ್ನೆಯೇ ಇಲ್ಲ, ಹತಾಶೆಯಿಂದ ಒಪ್ಪಂದಕ್ಕೆ ಮುಂದಾಗಿದ್ದಾರೆ: ಇರಾನ್‌ ಪರಮೋಚ್ಛ ನಾಯಕ ಮೊಜ್ತಾಬಾ ಖಮೇನಿ

ಪರಿಷತ್ತಿನಲ್ಲಿ ಬಲ ಹೆಚ್ಚಿಸಿಕೊಂಡ ಕಾಂಗ್ರೆಸ್: ಗೋಹತ್ಯೆ ನಿಷೇಧ ಮಸೂದೆ ಪರಿಶೀಲಿಸುವತ್ತ ಸರ್ಕಾರದ ಚಿತ್ತ?

ಧರ್ಮಸ್ಥಳ ಪ್ರಕರಣ ತನಿಖೆ ಚುರುಕು: ನಾಪತ್ತೆಯಾಗಿರುವ 17 ಮಂದಿ DNA ಹೊಂದಾಣಿಕೆ ಪ್ರಕ್ರಿಯೆ ಆರಂಭ..!