ಸ್ವಚ್ಛ ಕಲಬುರಗಿ 
ರಾಜ್ಯ

ನಗರವನ್ನು ಸ್ವಚ್ಛವಾಗಿಡಲು ಕಲಬುರಗಿ ಮಹಾನಗರ ಪಾಲಿಕೆ ಹೊಸ ಐಡಿಯಾ!

ನಗರವನ್ನು ಸ್ವಚ್ಛವಾಗಿಡಲು ಕಲಬುರಗಿ ಮಹಾನಗರ ಪಾಲಿಕೆ ಹೊಸ ಐಡಿಯಾ ಮಾಡಿದೆ. 'ಸ್ವಚ್ಛ ಕಲಬುರಗಿಗಾಗಿ' ರಂಗೋಲಿ ಅಭಿಯಾನವನ್ನು ಆರಂಭಿಸಿದೆ.

ಕಲಬುರಗಿ: ನಗರವನ್ನು ಸ್ವಚ್ಛವಾಗಿಡಲು ಕಲಬುರಗಿ ಮಹಾನಗರ ಪಾಲಿಕೆ ಹೊಸ ಐಡಿಯಾ ಮಾಡಿದೆ. 'ಸ್ವಚ್ಛ ಕಲಬುರಗಿಗಾಗಿ' ರಂಗೋಲಿ ಅಭಿಯಾನವನ್ನು ಆರಂಭಿಸಿದೆ.

ಸಾರ್ವಜನಿಕರು ಕಸ ಎಸೆಯುವ ಪ್ರದೇಶಗಳಲ್ಲಿ ಬೆಳಗ್ಗೆ ಹೊತ್ತು ಪೌರ ಕಾರ್ಮಿಕರು ಕಸ ಸಂಗ್ರಹಿಸಿದ ನಂತರ ಅಲ್ಲಿ ರಂಗೋಲಿ ಹಾಕುತ್ತಿದ್ದಾರೆ. ಇದರ ಮೂಲಕ ನಗರವನ್ನು ಸ್ವಚ್ಛವಾಗಿಟ್ಟುಕೊಳ್ಳುವಂತೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಗುತ್ತಿದೆ.

ಇದರಿಂದಾಗಿ ನಗರದಲ್ಲಿನ ಎಸೆ ಎಸೆಯುವ ಪ್ರದೇಶಗಳ ಸಂಖ್ಯೆ ಕಡಿಮೆಯಾಗುತ್ತಿದೆ ಎಂದು ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತ ಭುವನೇಶ್ ಪಾಟೀಲ್ ಸುದ್ದಿಸಂಸ್ಥೆಯೊಂದಕ್ಕೆ ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT