ಬೆಂಗಳೂರು ನಗರದಲ್ಲಿ ಭಾರಿ ಮಳೆ 
ರಾಜ್ಯ

ಬೆಂಗಳೂರಿನಲ್ಲಿ ಇಂದಿನಿಂದ 3 ದಿನ ಯಲ್ಲೋ ಅಲರ್ಟ್: ದಕ್ಷಿಣ ಒಳನಾಡಿನಲ್ಲಿ ಮುಂದಿನ 5 ದಿನ ಭಾರೀ ಮಳೆ!

ಮುಂದಿನ 24 ಘಂಟೆಗಳಲ್ಲಿ ದಕ್ಷಿಣ ಒಳನಾಡು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಶಿವಮೊಗ್ಗ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರು: ಮುಂದಿನ 24 ಘಂಟೆಗಳಲ್ಲಿ ದಕ್ಷಿಣ ಒಳನಾಡು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಶಿವಮೊಗ್ಗ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ಬಹುತೇಕ ಎಲ್ಲಾ ಜಿಲ್ಲೆಗಳಿಗೂ 5 ದಿನ ಯಲ್ಲೋ ಅಲರ್ಟ್ ಇರಲಿದೆ. ಹಾಗೂ ಬೆಂಗಳೂರಿಗೆ ಇಂದಿನಿಂದ 3 ದಿನ ಯಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮುಂದಿನ 24 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿದ್ದು, ಕೆಲವು ಬಾರಿ ಸಾಧಾರಣ ಮಳೆ/ಗುಡುಗಿನಿಂದ ಕೂಡಿದ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ಮತ್ತು 20 ಡಿಗ್ರಿ ಸೆಲ್ಸಿಯಸ್ ಆಗಿರುವ ಸಾಧ್ಯತೆಯಿದೆ.

ಸೆ. 9ರವರೆಗೆ ಕರಾವಳಿ, ಮಲೆನಾಡಿನಲ್ಲೂ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡದಲ್ಲಿ ವೇಗವಾಗಿ ಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ, ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಮುನ್ಸೂಚನೆ ನೀಡಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT