ನಟಿ ರಮ್ಯಾ 
ರಾಜ್ಯ

ಬೆಂಗಳೂರಿನ ಹಲವೆಡೆ ಜಲಾವೃತ, ಟ್ರಾಫಿಕ್ ಕಿರಿಕಿರಿ: 'ವೆರಿ ಸ್ಮಾರ್ಟ್ ಸಿಟಿ' ಎಂದ ನಟಿ ರಮ್ಯಾ!

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ವರುಣಾರ್ಭಟಕ್ಕೆ ಜನಸಾಮಾನ್ಯರು ತತ್ತರಿಸಿದ್ದಾರೆ. ಭಾನುವಾರ ಸಂಜೆಯಿಂದ ಸುರಿದ ದಾಖಲೆ ಪ್ರಮಾಣದ ಮಳೆಗೆ ಮಹಾನಗರ ಅಕ್ಷರಶ: ನಲುಗಿ ಹೋಗಿದೆ.

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ವರುಣಾರ್ಭಟಕ್ಕೆ ಜನಸಾಮಾನ್ಯರು ತತ್ತರಿಸಿದ್ದಾರೆ. ಭಾನುವಾರ ಸಂಜೆಯಿಂದ ಸುರಿದ ದಾಖಲೆ ಪ್ರಮಾಣದ ಮಳೆಗೆ ಮಹಾನಗರ ಅಕ್ಷರಶ: ನಲುಗಿ ಹೋಗಿದೆ.

ಹಲವೆಡೆ ಮನೆಗಳು, ರಸ್ತೆಗಳು, ಬಸ್ ನಿಲ್ದಾಣಗಳು ಜಲಾವೃತವಾಗಿದ್ದು, ಟ್ರಾಫಿಕ್ ಕಿರಿಕಿರಿಯಿಂದ ಜನರು ಹೈರಾಣಾಗಿದ್ದಾರೆ. ರಸ್ತೆ ತುಂಬೆಲ್ಲಾ ನೀರು ತುಂಬಿ ಹೊಳೆಯಂತಾಗಿದ್ದು, ವಾಹನ ಸವಾರರ ಪಾಡು ಹೇಳತೀರದಂತಾಗಿದೆ. 

ಈ ಮಧ್ಯೆ ನಗರದಲ್ಲಿನ ನಿರ್ವಹಣೆ ಸಮಸ್ಯೆ ಕುರಿತಂತೆ ಅಸಮಾಧಾನ ವ್ಯಕ್ತಪಡಿಸಿ ನಟಿ ರಮ್ಯಾ ಟ್ವೀಟ್ ಮಾಡಿದ್ದಾರೆ. ಜಲಾವೃತ ರಸ್ತೆಗಳು, ವಾಹನಗಳಿರುವ ಫೋಟೋವೊಂದನ್ನು ಟ್ವೀಟ್ ಮಾಡಿರುವ ರಮ್ಯಾ, ವೆರಿ ಸ್ಟಾರ್ಟ್ ಸಿಟಿ ಅಂತಾ
ವಿಡಂಬನೆ ಮಾಡಿದ್ದಾರೆ.  ಅಕ್ರಮ ನಿರ್ಮಾಣಕ್ಕೆ ಕಡಿವಾಣ ಹಾಕುವ ಸರಕಾರಕ್ಕೆ ನನ್ನ ಮತ ಎಂದು ಅವರು ಬರೆದುಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನಿಜ್ಜರ್ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಲಾರೆನ್ಸ್ ಬಿಷ್ಣೋಯ್, ಗೋಲ್ಡಿ ಬ್ರಾರ್ ವಿರುದ್ಧ ಅಮೆರಿಕಾ ಚಾರ್ಜ್‌ಶೀಟ್, 24 ಮಂದಿ ಬಂಧನ..!

ಬಾರೂಯೀಪುರ್ ಬಾಲಕಿ ಅತ್ಯಾಚಾರ-ಕೊಲೆ ಪ್ರಕರಣ: ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ಪೊಲೀಸ್ ಎನ್‌ಕೌಂಟರ್‌ನಲ್ಲಿ ಬಲಿ..!

Greenland ಮೇಲೆ ಮತ್ತೆ ಟ್ರಂಪ್ ಕಣ್ಣು: NATOದಲ್ಲಿ ಶತಕೋಟಿ ಡಾಲರ್ ಶಸ್ತ್ರಾಸ್ತ್ರ ಒಪ್ಪಂದ, ಟರ್ಕಿಗೆ F-35 ಮಾರಾಟಕ್ಕೂ ಒಪ್ಪಿಗೆ..!

ಶಾಸಕರ ಭವನದ ವಾಹನ ದುರ್ಬಳಕೆಗೆ ಬ್ರೇಕ್: ವಿಧಾನಸಭಾ ಸಚಿವಾಲಯದಿಂದ ಕಠಿಣ ರೂಲ್ಸ್; ಬಳಸಿದ ವಾಹನದ ಬಾಡಿಗೆ ನೇರವಾಗಿ ಶಾಸಕರ ವೇತನದಿಂದಲೇ ವಸೂಲಿ..!

'ಉಪಪಂಗಡಗಳಿಂದ ಒಡೆದಿರುವ ಲಿಂಗಾಯತ ಸಮಾಜ ಆತ್ಮಾವಲೋಕನ ಮಾಡಿಕೊಳ್ಳಬೇಕು'; ಪ್ರತ್ಯೇಕ ಧರ್ಮ ಮಾನ್ಯತೆಗೆ ಎಂ.ಬಿ. ಪಾಟೀಲ್ ಮತ್ತೆ ಆಗ್ರಹ