ಭಾರತ್ ಜೋಡೋ ಯಾತ್ರೆ ಕುರಿತ ಸಾಂದರ್ಭಿಕ ಚಿತ್ರ 
ರಾಜ್ಯ

ಭಾರತ ಐಕ್ಯತಾ ಯಾತ್ರೆ: ಹಾಡು, ಸಾಹಿತ್ಯ ರಚಿಸಿ ನಗದು ಬಹುಮಾನ ಗೆಲ್ಲಿರಿ!

ಕಾಂಗ್ರೆಸ್ ಪಕ್ಷ ದೇಶಾದ್ಯಂತ ನಡೆಸುತ್ತಿರುವ 'ಭಾರತ್ ಜೋಡೋ' ಯಾತ್ರೆಯ ವಿಷಯದ ಮೇಲೆ ಗೀತೆ ಅಥವಾ ಹಾಡನ್ನು ರಚಿಸಿ ಅತ್ಯಾಕರ್ಷಕ ನಗದು ಬಹುಮಾನಗಳನ್ನು ಗೆಲ್ಲಬಹುದಾಗಿದೆ.

ಬೆಂಗಳೂರು: ಕಾಂಗ್ರೆಸ್ ಪಕ್ಷ ದೇಶಾದ್ಯಂತ ನಡೆಸುತ್ತಿರುವ 'ಭಾರತ್ ಜೋಡೋ' ಯಾತ್ರೆಯ ವಿಷಯದ ಮೇಲೆ ಗೀತೆ ಅಥವಾ ಹಾಡನ್ನು ರಚಿಸಿ ಅತ್ಯಾಕರ್ಷಕ ನಗದು ಬಹುಮಾನಗಳನ್ನು ಗೆಲ್ಲಬಹುದಾಗಿದೆ.

ಮೊದಲ ಬಹುಮಾನವಾಗಿ 50,000 ಎರಡನೇ ಬಹುಮಾನ 25,000, ಮೂರನೇ ಬಹುಮಾನ 15,000 ನಗದು ನೀಡಲಾಗುತ್ತದೆ.

ಕನ್ನಡದಲ್ಲಿನ ನಿಮ್ಮ ಸ್ವರಚಿತ ಹಾಡನ್ನು ಮೊಬೈಲ್ ನಂಬರ್ 8762120000 ಕಳುಹಿಸಬೇಕು. ಇದರಲ್ಲಿ ಭಾಗವಹಿಸಲು ಸೆಪ್ಟೆಂಬರ್ 25 ಕೊನೆಯ ದಿನವಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಶನಿವಾರ; ತದನಂತರ ನೂತನ ಸಿಎಂ ಪದಗ್ರಹಣ ಸಾಧ್ಯತೆ!

Karnataka CM News LIVE Updates | ಸಿದ್ದರಾಮಯ್ಯ ರಾಜೀನಾಮೆ; ಸಿಎಲ್‌ಪಿ ಸಭೆ ಶನಿವಾರ; ಅಂದೇ ನೂತನ ಸಿಎಂ ಪ್ರಮಾಣ ವಚನ ಸಾಧ್ಯತೆ!

Siddaramaiah ಪ್ರಯಾಣಿಸುತ್ತಿದ್ದ ವಿಶೇಷ ವಿಮಾನ ದೆಹಲಿಗೆ ಬದಲು ಜೈಪುರದಲ್ಲಿ ಲ್ಯಾಂಡಿಂಗ್! ಆಗಿದ್ದೇನು?

Siddaramaiah Resign: ಇನ್ಮುಂದೆ ಗ್ಯಾರಂಟಿ ಯೋಜನೆಗಳು ಇರಲ್ಲ, 2028ರಲ್ಲಿ ಕಾಂಗ್ರೆಸ್ 40 ಸ್ಥಾನ ಕೂಡಾ ಗೆಲ್ಲಲ್ಲ- ಲಖನ್ ಜಾರಕಿಹೊಳಿ

ವಿದಾಯದ ಕೊನೇ ಕ್ಷಣದಲ್ಲೂ Siddaramaiah ಮಹತ್ವದ ಕ್ರಮ: ಆಪ್ತ ಕಾರ್ಯದರ್ಶಿ, ವಿಶೇಷಾಧಿಕಾರಿ ವರ್ಗಾವಣೆ

SCROLL FOR NEXT